July 22, 2026
Mumbai News Kannada
ಸುದ್ದಿ

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ







ಮುಲ್ಕಿ ಜೂ 10. ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ರದ ಬೋಳ ನಂದಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ  ಕರ್ನಿರೆ ಹೊಸಮನೆ  ಗಿರಿಜಾ ಶೆಟ್ಟಿ(94) ಅವರು ಜೂ 9 ರಂದು ಸ್ವರ್ಗಸ್ಥರಾಗಿದ್ದಾರೆ,   ಕರ್ನಿರೆ ವಿಶ್ವನಾಥ್ ಶೆಟ್ಟಿ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಿರಿಜಾ  ಶೆಟ್ಟಿಯವರು ಕೃಷಿಕರಾಗಿದ್ದು. ಗ್ರಾಮದ ಧಾರ್ಮಿಕ ,ಸಾಮಾಜಿಕ ಸೇವೆಗಳಿಗೆ ಸಹಕಾರವನ್ನು ನೀಡುತ್ತಾ ಬಂದವರು,  ಕರ್ನಿರೆ ಜಾರಂದಾಯ ದೈವಸ್ಥಾನ ಅಭಿವೃದ್ಧಿಗೆ ಮತ್ತು ಗ್ರಾಮದ  ಶಾಲೆಯ  ಚಟುವಟಿಕೆಗಳಿಗೆ . ಹಾಗೂ ಬಂಟ ಸಮಾಜದ  ಶ್ರೇಯ ಅಭಿವೃದ್ಧಿಗೆ ತಮ್ಮ ಮಕ್ಕಳ ಮೂಲಕ ಬಹಳಷ್ಟು ಸಹಕಾರವನ್ನು ನೀಡುವಲ್ಲಿ ಪ್ರೇರಣೆ ಶಕ್ತಿ ಆದವರು. 

ಗಿರಿಜಾ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು.ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ. ಮಾತೃ ಭೂಮಿ ಕಾಪರ್ಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಉಲ್ತೂರು  ಮೋಹನ್ ದಾಸ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಹಾಗೂ ಜಿಲ್ಲೆಯ ವಿವಿಧ ಬಂಟರ ಸಂಘದ ಪದಾಧಿಕಾರಿಗಳು. ಬಂಟರ ಸಮಾಜದ ನಾಯಕರು. ರಾಜಕೀಯ ಮುಖಂಡರು ದುಃಖ ಸಂತಾಪ ಸೂಚಿಸಿರುವರು,



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk