30.9 C
Mumbai
June 8, 2026
Mumbai News Kannada
ಮುಂಬಯಿ

ದಹಿಸರ್,  ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನದಲ್ಲಿ ಉಚಿತ ಪುಸ್ತಕ ವಿತರಣೆ.





  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳು  ದೇವರು ಅನುಗ್ರಹಿಸುತ್ತಾನೆ: ಶೇಖರ್ ಪಿ ಶೆಟ್ಟಿ

    ದಹಿಸರ್  ಜೂ11. ದಹಿಸರ್ ಪೂರ್ವದ    ಶ್ರೀ ದುರ್ಗಾಪರಮೇಶ್ವರಿ – ಶ್ರೀ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ  ಪ್ರತಿ ವರ್ಷದ ದಂತೆ ಹ ಈ ವರ್ಷವೂ ಜೂ 9 ನೇ ರವಿವಾರ ಪರಿಸರದ ಎಲ್ಲಾ ಸಮುದಾಯದ 10 ನೇ ತರಗತಿಯ ವರೆಗಿನ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

      ಸಮಿತಿಯ ಸದಸ್ಯರು ಸೇರಿ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ಮಾಡಿದ ಬಳಿಕ  ಸುಮಾರು 600 ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಪುಸ್ತಕ ವಿತರಣೆಗೆ ಧನ ರೂಪದಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಸವಿತಿಯ ಅಧ್ಯಕ್ಸರಾದ  ಶೇಖರ್ ಪಿ ಶೆಟ್ಟಿ ಯವರು  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳಿಗೆ   ಎಲ್ಲಾ ಸದಸ್ಯರಿಗೆ , ಭಕ್ತರಿಗೆ ಶ್ರೀ ದೇವರು ಒಳಿತು ಮಾಡಲಿ ಎಂದು ನುಡಿದರು.

ಈ ಎಲ್ಲಾ ಕಾರ್ಯಕ್ರಮಕ್ಕೆ  ಗೌ. ಪ್ರ. ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಕೋಶಧಿಕಾರಿ ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದು ಎಲ್ಲಾ ರೀತಿಯಲ್ಲಿ ಸಹಕರಿಸಿದರು.



Related posts

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk

ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಮತ್ತು ” ಸಂಜೀವಿನಿ ” ಯೋಜನೆಯ ಉದ್ಘಾಟನೆ

Mumbai News Desk

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿದ ಆರ್ ಬಿ ಐ – ಆತಂಕದಲ್ಲಿ ಗ್ರಾಹಕರು

Mumbai News Desk

ಮುಂಬೈ: ಭಾಯಂದರ್ ಪೂರ್ವದಲ್ಲಿ ಕಟ್ಟಡಕ್ಕೆ ನುಗ್ಗಿದ ದೊಡ್ಡ ಬೆಕ್ಕು(ಚಿರತೆ), 3 ಜನರಿಗೆ ಗಾಯ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk