September 6, 2026
Mumbai News Kannada
ಮುಂಬಯಿ

ದಹಿಸರ್,  ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನದಲ್ಲಿ ಉಚಿತ ಪುಸ್ತಕ ವಿತರಣೆ.





  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳು  ದೇವರು ಅನುಗ್ರಹಿಸುತ್ತಾನೆ: ಶೇಖರ್ ಪಿ ಶೆಟ್ಟಿ

    ದಹಿಸರ್  ಜೂ11. ದಹಿಸರ್ ಪೂರ್ವದ    ಶ್ರೀ ದುರ್ಗಾಪರಮೇಶ್ವರಿ – ಶ್ರೀ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ  ಪ್ರತಿ ವರ್ಷದ ದಂತೆ ಹ ಈ ವರ್ಷವೂ ಜೂ 9 ನೇ ರವಿವಾರ ಪರಿಸರದ ಎಲ್ಲಾ ಸಮುದಾಯದ 10 ನೇ ತರಗತಿಯ ವರೆಗಿನ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

      ಸಮಿತಿಯ ಸದಸ್ಯರು ಸೇರಿ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ಮಾಡಿದ ಬಳಿಕ  ಸುಮಾರು 600 ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಪುಸ್ತಕ ವಿತರಣೆಗೆ ಧನ ರೂಪದಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಸವಿತಿಯ ಅಧ್ಯಕ್ಸರಾದ  ಶೇಖರ್ ಪಿ ಶೆಟ್ಟಿ ಯವರು  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳಿಗೆ   ಎಲ್ಲಾ ಸದಸ್ಯರಿಗೆ , ಭಕ್ತರಿಗೆ ಶ್ರೀ ದೇವರು ಒಳಿತು ಮಾಡಲಿ ಎಂದು ನುಡಿದರು.

ಈ ಎಲ್ಲಾ ಕಾರ್ಯಕ್ರಮಕ್ಕೆ  ಗೌ. ಪ್ರ. ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಕೋಶಧಿಕಾರಿ ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದು ಎಲ್ಲಾ ರೀತಿಯಲ್ಲಿ ಸಹಕರಿಸಿದರು.



Related posts

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ

Mumbai News Desk

ಶಾರದೆಯ ವೈಭವ: ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

Mumbai News Desk

ಮುಂಬಯಿ : ಕಲ್ಯಾಣ್ ನಲ್ಲಿ ಕಟ್ಟಡದ ಸ್ಲಾಬ್ ಕುಸಿತ ಮಗು ಸೇರಿದಂತೆ ಆರು ಜನರ ಸಾವು.

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.

Mumbai News Desk