July 22, 2026
Mumbai News Kannada
ಪ್ರಕಟಣೆ

     ಜೂ  ೧೬ :  ಶನಿ ಮಹಾತ್ಮ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ







   ಮುಂಬಯಿ ಜೂ 14.  ಮಲಾಡ್  ಪೂರ್ವ ದ  ಕುರಾರ್ ವಿಲೇಜ್ ನ ಲಕ್ಷ್ಮಣ್ ನಗರದಲ್ಲಿರುವ ಶ್ರೀ ಶನಿಮಂದಿರದ ಆಡಳಿತ ಸಂಸ್ಥೆ. ಶನಿ ಮಹಾತ್ಮಾ ಪೂಜಾ ಸಮಿತಿಯ ಅಂಗ ಸಂಸ್ಥೆಯಾದ ಶ್ರೀ ಶನಿ ಮಹಾತ್ಮಾ ಚಾರಿಟೇಬಲ್ ಸೊಸೈಟಿ ಕಳೆದ ೨೭ ವರುಷಗಳಿಂದ ಮಲಾಡ್ ಪೂರ್ವ ಪರಿಸರ ದಲ್ಲಿ ನೆಲೆಸಿರುವ ಬಡ ವಿದ್ಯಾರ್ಥಿಗಳಿಗೆ ಮತ್ತು ಪರಿಸರ ದಲ್ಲಿ ಇರುವ ಮುನಿಸಿಪಲ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಸ್ಕೂಲ್ ಬ್ಯಾಗ್ ಮತ್ತು ಇತರ ಸಾಮಗ್ರಿಗಳ ವಿತರಣೆ ಸುಮಾರು ೮೦೦-೮೫೦ ಮಕ್ಕಳಿಗೆ ನೀಡುತ್ತಾ ಆದ್ಯಾತ್ಮಿಕ ಬೆಳವಣಿಗೆಯ ಒಟ್ಟಿಗೆ ಶೈಕಣಿಕ ಪ್ರೋಸ್ತಾವ ನೀಡುತ್ತಾ ಸಮಾಜ ಸೇವೆ ಮಾಡುತ್ತ ಬಂದಿರುತ್ತದೆ. 

ತಾ ೧೬ ಜೂನ್ ೨೦೨೪ ರ ಭಾನುವಾರ ಬೆಳಿಗ್ಗೆ ೯ ಘಂಟೆಗೆ ದೇವಸ್ಥಾನದ ದಲ್ಲಿ ಬಡ ವಿದ್ಯಾರ್ಥಿಗಳಿಗೆ (೪ ರಿಂದ ೭ ತರಗತಿಯವರಿಗೆ) ಉಚಿತ ವಿದ್ಯಾಭ್ಯಾಸದ ಸಾಮಗ್ರಿಗಳನ್ನು ಸಮಿತಿಯ ಅಧ್ಯಕ್ಷ ಶ್ರೀನಿವಾಸ  ಸಾಪಲ್ಯ ರು ಅಧ್ಯಕ್ಷತೆಯಲ್ಲಿ  ನಡೆಯಲಿದೆ.

ವಿದ್ಯಾರ್ಥಿಗಳು ತಮ್ಮ ಮಾರ್ಕ್ ಶೀಟ್ ನ್ನು ಅಗತ್ಯವಾಗಿ ತರಲು ಸಮಿತಿ ವಿನಂತಿಸಿದೆ. ಈ ಸಮಾರಂಭ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಫಲ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ   ಅತಿಥಿಗಳಾಗಿ   ಸಮಾಜ ಸೇವಕರು ಉದಯ್  ಮೊಗವೀರ, ಫೈನ್ ಜ್ಯೂವೆಲ್ಲರ್ಸ್ ಮಾಲಕರು ನರೇಶ್. ಮತ್ತು  ಯೋಗಿ ಕ್ಲಾಸ್ ಮಾಲಕರು ಯೋಗೇಶ್ ಶ್ರೀ ಯಾನ್,,  ಜತಿನ್ ಪೋಕರ್ಣೇ, ಜನರಲ್ ಮ್ಯಾನೇಜರ್ ಜೆ. ಬಿ. ಅಡ್ವಾಣಿ & ಕಂಪನಿ ಮುಂಬೈ  ಆಗಮಿಸಲಿದ್ದಾರೆ. ಈ ವಿಶೇಷ ಕಾರ್ಯಕ್ರಮಕ್ಕೆ ಭಾಗಿಯಾಗಬೇಕಾಗಿ ಕಾರ್ಯಕಾರಿ ಸಮಿತಿಯ ಮತ್ತು ಚಾರಿಟೇಬಲ್ ಸೊಸೈಟಿ

 ಕಾರ್ಯಾಧ್ಯಕ್ಷ ಪ್ರಭಾಕರ್ ಶೆಟ್ಟಿ, ಉಪಾಕಾಧ್ಯಕ್ಷರಾದ ಶಿವಾನಂದ ದೇವಾಡಿಗ, ಕಾರ್ಯದರ್ಶಿ ಮಹೇಶ್ ಸಾಲಿಯಾನ್, ಜೊತೆ ಕಾರ್ಯದರ್ಶಿ ದಯಾನಂದ ಶೆಟ್ಟಿ, ಕೋಶಾಧಿಕಾರಿ  ರಾಜಶ್ರೀ ಪೂಜಾರಿ, ಜೊತೆ ಕೋಶಾಧಿಕಾರಿ ಭರತ್ ಕೋಟ್ಯಾನ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.



Related posts

ಜೂನ್ 13ರಂದು ಡೊಂಬಿವಲಿಯಲ್ಲಿ ಉಚಿತ ಡಯಾಲಿಸಿಸ್ ಯಂತ್ರ ಹಾಗೂ ರಿಯಾಯಿತಿ ದರದ ಆರೋಗ್ಯ ಸೇವೆಗಳ ಉದ್ಘಾಟನೆ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಜ.27 ರಂದು ಕನ್ನಡ ಸಂಘ ಸಾಂತಾಕ್ರೂಜ್ ವತಿಯಿಂದ ‘ಅರಿಶಿನ ಕುಂಕುಮ’: ಜಾನಪದ ಸಮೂಹ ಗೀತೆ ಸ್ಪರ್ಧೆ ಗೆ ಅರ್ಜಿ ಆಹ್ವಾನ

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ

Mumbai News Desk

ಮೆಹತಾ ಕಾಲೇಜ್ ಐರೋಲಿ: ಜೂನ್ 27 ರಂದು ಬೆಳ್ಳಿ ಹಬ್ಬದ ನಿಮಿತ್ತ ವಿಶೇಷ ಕಾರ್ಯಕ್ರಮ: ಪರಂಪರೆಯಿಂದ ಪ್ರಗತಿಗೆ ಸಂವಾದ, ಸಾಧಕರಿಗೆ ಗೌರವಾರ್ಪಣೆ

Mumbai News Desk