July 23, 2026
Mumbai News Kannada
Uncategorized

ಮಲಾಡ್ ಪೂರ್ವದ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿ ಉತ್ಸವ :







ಮುಂಬಯಿ  ಜೂ11.ಮಲಾಡ್ ಪೂರ್ವ ಕುರಾರ್ ವಿಲೇಜ್ ಇಲ್ಲಿ  ೬ -೬ ೨೦೨೪ ನೇ ಗುರುವಾರ ಬೆಳಿಗ್ಗೆ  ರಿಂದ ಸಂಜೆ ಯ ತನಕ ಶ್ರೀ   ಶನಿ ಜಯಂತಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ  ಪೂಜಾ ಕಾರ್ಯಗಳು ದೇವಸ್ಥಾನದ ಪ್ರಧಾನ ಅರ್ಚಕ ತುಂಗಾ ರಾಘವೇಂದ್ರ ಭಟ್ ಅವರು ಪುರೋಹಿತ್ಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ  ಶ್ರೀನಿವಾಸ್ ಸಾಪಲ್ಯ, ಮತ್ತು ರಸಿಕ ಸಾಪಲ್ಯ ದಂಪತಿಯ ಯಜಮಾನಿಕೆಯಲ್ಲಿ ನಡೆಯಿತು

ಬೆಳಿಗ್ಗೆ  ಹೋಮ ನಂತರ ಮಹಾ ಅಭಿಷೇಕ ಶ್ರೀ ಶನಿದೇವರಿಗೆ ನಂತರ ಪ್ರಸಾದ ವಿತರಣೆ ನಡೆಯಿತು.

ಸಂಜೆ ದೇವಸ್ಥಾನದ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು.

ರಾತ್ರಿ ದೇವರ ಪಾಲಕಿ ಮೆರವಣಿಗೆಯ ಮೂಲಕ   ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಮೈದಾನದಗೆ  ಕರೆತರಲಾಯಿತು ಆನಂತರ    ಸಾಮೂಹಿಕ ತಿಲ ದೀಪೋತ್ಸವ ಭಕ್ತಿ ಶ್ರದ್ಧೆಯೊಂದಿಗೆ ನಡೆಯಿತು 

 ಈ ಪುಣ್ಯ ಕಾರ್ಯಕ್ರಮದಲ್ಲಿ   ಯಶಸ್ವಿಗೆ ಶ್ರೀ ಶನಿ ಪೂಜಾ ಸಮಿತಿಯ   ಉಪಾದ್ಯಕ್ಶರುಗಳದ ವಿಶ್ವನಾಥ್ ಪೇತ್ರಿ ,  ರಮೇಶ್ ಆಚಾರ್ಯ, ಪ್ರದಾನ ಕಾರ್ಯದರ್ಶಿ  ಸಂತೋಷ್ ಶೆಟ್ಟಿ ಜೊತೆ ಕಾರ್ಯದರ್ಶಿಗಳದ  ಆನಂದ್ ಕೋಟ್ಯಾನ್.ಶಾಲಿನಿ ಶೆಟ್ಟಿ, ಮತ್ತು ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಮತ್ತು ಜೊತೆ ಕೋಶಾಧಿಕಾರಿಗಳದ  ಚಂದ್ರಕುಮಾರ್ ಶೆಟ್ಟಿ ಮತ್ತು  ಮನೋಹರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶೀತಲ್ ಕೋಟ್ಯಾನ್, ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗ ಸಹಕರಿಸಿದರು. 

ಪೂಜಾ ಕಾರ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶನಿ ದೇವರ ಪ್ರಸಾದವನ್ನು ಸ್ವೀಕರಿಸಿಕೊಂಡರು



Related posts

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಎಸೋಸಿಯೇಶನ್ ಮುಂಬಯಿ ವಿಶೇಷ ಮಹಾಸಭೆ ಮಾರ್ಚ್ 2 ರಂದು ವಾರ್ಷಿಕ ಸಂಭ್ರಮ – ಸನ್ಮಾನ – ಗುರುವಂದನೆ

Mumbai News Desk

Facing Investigation, Ex-President Uribe Resigns From Senate in Colombia

admin

Despite Egypt’s Dismal Human Rights Record, U.S. Restores Military Aid

admin

European digital tax as big a threat as Brexit, Ministers fear

admin

Where to Draw Line on Free Speech? Wedding Cake Case Vexes Lawyers

admin

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧಿ ಸಂತೋಷ್ ಶೆಟ್ಟಿ ಗೆ ಶೇ 91.80 ಅಂಕ.

Mumbai News Desk