30 C
Mumbai
April 24, 2026
Mumbai News Kannada
ಪ್ರಕಟಣೆ

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,





      ನಾಲಾಸೋಪಾರ ಜೂ 19.  ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರ ಮಹಿಳಾ ವಿಭಾಗದ ಆಶ್ರಯದಲ್ಲಿ ಜೂನ್ 21ರಂದು ಸಂಜೆ 6 ಗಂಟೆಗೆ ನಾಲಸೋಪರ ಪಶ್ಚಿಮದ ರಿಜನ್ಸಿ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ,

   ಫೌಂಡೇಶನ್ ಸಂಸ್ಥಾಪಕರು ಅಧ್ಯಕ್ಷರು ಆಗಿರುವ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಯವರು ಅಧ್ಯಕ್ಷತೆಯಲ್ಲಿ ,ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ. ಉಮಾ ಸತೀಶ್ ಶೆಟ್ಟಿ ಅವರ ಮುಂದಾಳತ್ವದಲ್ಲಿ, ನುರಿತ ಯೋಗ ಗುರುಗಳಿಂದ ಯೋಗ ತರಬೇತಿ ನಡೆಯಲಿದೆ,

  ಈ   ಕಾರ್ಯಕ್ರಮದಲ್ಲಿ  ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಫೌಂಡೇಶನ್ ಕಾರ್ಯದರ್ಶಿ ಜಗನಾಥ್ ಡಿ. ಶೆಟ್ಟಿ ಪಳ್ಳಿ, ಕೋಶಾಧಿಕಾರಿ ರಾಜೇಶ್ ಕರ್ಕೇರ, ಜೊತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಜೊತೆ ಕೋಶಾಧಿಕಾರಿ ಸೀತಾರಾಮ್ ಶೆಟ್ಟಿ,  ಮಹಿಳಾ   ವಿಭಾಗದ  ಸಂಚಾಲಕಿ ಜಯ ಅಶೋಕ್ ಶೆಟ್ಟ, ಉಪ ಕಾರ್ಯಧ್ಯಕ್ಷೆ ಯಶೋದಾ ಎಸ್ ಕೋಟ್ಯಾನ್‌, ಕಾರ್ಯದರ್ಶಿ ಮಲ್ಲಿಕಾ ರಮೇಶ್ ಪೂಜಾರಿ, ಕೋಶಧಿಕಾರಿ ನಳಿನಿ ಎಸ್‌. ಪೂಜಾರಿ, ಜೊತೆ ಕಾರ್ಯದರ್ಶಿ ಸುರೇಖಾ ಬಂಗೇರ, ಜೊತೆ ಕೋಶಾಧಿಕಾರಿ ಶೋಭಾ ಆರ್. ಸುವರ್ಣ , ಸಲಹೆಗಾರರಾದ ಶಶಿಕಲಾ ಎಸ್ ಶೆಟ್ಟಿ, , ಯುವ ವಿಭಾಗದ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk

ಸೆ.7 ರಂದು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಐಕಳ ಹರೀಶ್ ಶೆಟ್ಟಿ ಅವರಿಗೆ ‘ಶಿವಗಿರಿ ಸಮ್ಮಾನ್ ಪ್ರಶಸ್ತಿ’ ಪ್ರಧಾನ ಸಮಾರಂಭ

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮಾ ಸೇವಾ ಸಮಿತಿ: ಡಿ. 20 ರಂದು 81ನೇ ವಾರ್ಷಿಕ ಮಹಾಪೂಜೆ

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk