32 C
Mumbai
April 24, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ





ಇಂದಿನ ವೈಜ್ಞಾನಿಕ ಯುಗದಲ್ಲಿ ಹೆತ್ತವರು ಮತ್ತು ಮಕ್ಕಳು ತಮ್ಮ ದಿನ ನಿತ್ಯದ ನಿಯಮ ತತ್ವವು ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿಈಶ್ವರ್ ಗುರೂಜಿಯವರು ತಾ.20-06-2024 ಗುರುವಾರದಂದು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಡೂರು ನಲ್ಲಿ ಸಂಕೇತಿಯಾಗಿ ಕೈ ಪಿಡಿಯ
ಬಿಡುಗಡೆ ಮಾಡಿದರು

ಈ ಕೈ ಪಿಡಿಯಲ್ಲಿ ಹೆತ್ತವರು ಮತ್ತು ಮಕ್ಕಳು ನಿತ್ಯ ಅನುಸರಿಸ ಬೇಕಾದ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ ಮುಂದಿನ ದಿನಗಳಲ್ಲಿ
ಎಲ್ಲಾ ಶಾಲಾ ಮಕ್ಕಳ ಕೈ ಸೇರಲಿದೆ ಎಂದು ಗುರೂಜಿಯವರು ತಿಳಿಸುವುದರೊಂದಿಗೆ ಈ ಶಾಲೆಯಲ್ಲಿಯೂ ಪ್ರತಿ ಗುರುವಾರ ಮಠದ ವತಿಯದ ನಡೆಯುವ ಪಾಯಸ ಸೇವೆಯನ್ನು ಪ್ರತಿ ಗುರುವಾರ ನೀಡುವುದರ ಬಗ್ಗೆ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಶೆಟ್ಟಿ , ಗೌರವ ಶಿಕ್ಷಕಿಯರಾದ ಗಂಗಾ, ಮಮತಾ,ಅನುರಾಧ,ಕವಿತಾ, ಸೌಜನ್ಯ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಾ , ಸಾಧನಾ
ಅಂಗನವಾಡಿ ಕಾರ್ಯಕರ್ತೆ ಮಾಲತಿ .ಆರ್.ಶೆಟ್ಟಿ ಮತ್ತು ಅನಿತಾ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಶಾಂತ್ ಪೂಜಾರಿ ಮತ್ತು ಶ್ರೀ ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು

Mumbai News Desk