30.5 C
Mumbai
June 8, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ





ಇಂದಿನ ವೈಜ್ಞಾನಿಕ ಯುಗದಲ್ಲಿ ಹೆತ್ತವರು ಮತ್ತು ಮಕ್ಕಳು ತಮ್ಮ ದಿನ ನಿತ್ಯದ ನಿಯಮ ತತ್ವವು ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿಈಶ್ವರ್ ಗುರೂಜಿಯವರು ತಾ.20-06-2024 ಗುರುವಾರದಂದು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಡೂರು ನಲ್ಲಿ ಸಂಕೇತಿಯಾಗಿ ಕೈ ಪಿಡಿಯ
ಬಿಡುಗಡೆ ಮಾಡಿದರು

ಈ ಕೈ ಪಿಡಿಯಲ್ಲಿ ಹೆತ್ತವರು ಮತ್ತು ಮಕ್ಕಳು ನಿತ್ಯ ಅನುಸರಿಸ ಬೇಕಾದ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ ಮುಂದಿನ ದಿನಗಳಲ್ಲಿ
ಎಲ್ಲಾ ಶಾಲಾ ಮಕ್ಕಳ ಕೈ ಸೇರಲಿದೆ ಎಂದು ಗುರೂಜಿಯವರು ತಿಳಿಸುವುದರೊಂದಿಗೆ ಈ ಶಾಲೆಯಲ್ಲಿಯೂ ಪ್ರತಿ ಗುರುವಾರ ಮಠದ ವತಿಯದ ನಡೆಯುವ ಪಾಯಸ ಸೇವೆಯನ್ನು ಪ್ರತಿ ಗುರುವಾರ ನೀಡುವುದರ ಬಗ್ಗೆ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಶೆಟ್ಟಿ , ಗೌರವ ಶಿಕ್ಷಕಿಯರಾದ ಗಂಗಾ, ಮಮತಾ,ಅನುರಾಧ,ಕವಿತಾ, ಸೌಜನ್ಯ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಾ , ಸಾಧನಾ
ಅಂಗನವಾಡಿ ಕಾರ್ಯಕರ್ತೆ ಮಾಲತಿ .ಆರ್.ಶೆಟ್ಟಿ ಮತ್ತು ಅನಿತಾ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಶಾಂತ್ ಪೂಜಾರಿ ಮತ್ತು ಶ್ರೀ ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಹೆಜಮಾಡಿ ಬಿಲ್ಲವರ ಸಂಘ ನವರಾತ್ರಿ ಆಚರಣೆ, ದಾಂಡಿಯಾ ನೃತ್ಯ

Mumbai News Desk

ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ತೋನ್ಸೆ, ಇದರ ಜೀರ್ಣೋದ್ಧಾರಕ್ಕೆ ಭವ್ಯ ನಾಂದಿ: ಶಿಲಾನ್ಯಾಸ, ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk