July 23, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ







ಇಂದಿನ ವೈಜ್ಞಾನಿಕ ಯುಗದಲ್ಲಿ ಹೆತ್ತವರು ಮತ್ತು ಮಕ್ಕಳು ತಮ್ಮ ದಿನ ನಿತ್ಯದ ನಿಯಮ ತತ್ವವು ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿಈಶ್ವರ್ ಗುರೂಜಿಯವರು ತಾ.20-06-2024 ಗುರುವಾರದಂದು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಡೂರು ನಲ್ಲಿ ಸಂಕೇತಿಯಾಗಿ ಕೈ ಪಿಡಿಯ
ಬಿಡುಗಡೆ ಮಾಡಿದರು

ಈ ಕೈ ಪಿಡಿಯಲ್ಲಿ ಹೆತ್ತವರು ಮತ್ತು ಮಕ್ಕಳು ನಿತ್ಯ ಅನುಸರಿಸ ಬೇಕಾದ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ ಮುಂದಿನ ದಿನಗಳಲ್ಲಿ
ಎಲ್ಲಾ ಶಾಲಾ ಮಕ್ಕಳ ಕೈ ಸೇರಲಿದೆ ಎಂದು ಗುರೂಜಿಯವರು ತಿಳಿಸುವುದರೊಂದಿಗೆ ಈ ಶಾಲೆಯಲ್ಲಿಯೂ ಪ್ರತಿ ಗುರುವಾರ ಮಠದ ವತಿಯದ ನಡೆಯುವ ಪಾಯಸ ಸೇವೆಯನ್ನು ಪ್ರತಿ ಗುರುವಾರ ನೀಡುವುದರ ಬಗ್ಗೆ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಶೆಟ್ಟಿ , ಗೌರವ ಶಿಕ್ಷಕಿಯರಾದ ಗಂಗಾ, ಮಮತಾ,ಅನುರಾಧ,ಕವಿತಾ, ಸೌಜನ್ಯ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಾ , ಸಾಧನಾ
ಅಂಗನವಾಡಿ ಕಾರ್ಯಕರ್ತೆ ಮಾಲತಿ .ಆರ್.ಶೆಟ್ಟಿ ಮತ್ತು ಅನಿತಾ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಶಾಂತ್ ಪೂಜಾರಿ ಮತ್ತು ಶ್ರೀ ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk