26.4 C
Karnataka
April 2, 2025
ಪ್ರಕಟಣೆ

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,



ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಬಗ್ಗೆ ಕ್ಷೇತ್ರದಲ್ಲಿ ನಡೆದ ಊರಿನ ಆಡಳಿತ ಮಂಡಳಿ ಏರ್ಪಡಿಸಿದ ಬ್ರಹತ್ ಸಭೆಯಲ್ಲಿ, ದೈವಸ್ಥಾನ ಪೂರ್ಣ ರೀತಿಯಲಿ ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಪುನರ್ ನಿರ್ಮಾಣಗೊಂಡು,ಬರುವ ವಾರ್ಷಿಕ ನೇಮೋತ್ಸವದ ಮೊದಲು ಸುಸಜ್ಜಿತವಾಗಿ, ಪರಿವಾರ ದೈವಗಳಿಗೆ ಸೇವೆ ಸಲ್ಲಿಸ ಬೇಕೆಂದು ಧೃಡೀಕರಿಸಿ, ಶಂಕು ಪೂಜೆ ಇತ್ಯಾದಿ ಕಾರ್ಯಕ್ರಮಗಳನ್ನ ನಡೆಸುವಂತ್ತೆ ನಿರ್ಧಾರ ಕೈಗೊಳ್ಳಲಾಗಿದೆ.

ಊರಿನ ಆಡಳಿತ ಕಮಿಟಿಯ ಪ್ರಕಾರ ಪುನರ್ ನಿರ್ಮಾಣದ ಅಂದಾಜು ಬಜೆಟ್ ವೆಚ್ಚ ಸುಮಾರು ಒಂದೂವರೇ ಕೋಟಿ (1.50 Crores) ತಗಲ ಬಹುದೆಂದು ಲೆಕ್ಕ ಹಾಕಲಾಗಿದೆ.
ಹಾಗಾಗಿ ಮುಂಬಯಿಯಲ್ಲಿ ನೆಲೆಸಿರುವ ನಾವುಗಳು ಆರಾಧಿಸಿಕೊಂಡು ಬಂದಿರುವಂತ ಪರಿವಾರ ದೈವಗಳ ಕ್ಷೇತ್ರ ಜೀರ್ಣೋದ್ಧಾರದ ಹಣ ಸಂಗ್ರಹಣೆ (ಫಂಡ್ ರೈಸಿಂಗ್) ಬಗ್ಗೆ ಚರ್ಚಿಸುವರೇ ಜೂ.23, ರಂದು ಭಾನುವಾರ, ಬೆಳಿಗ್ಗೆ 10.30 ಕ್ಕೆ ಸರಿಯಾಗಿ, ಗೋರೆಗಾಂವ್ ಪೂರ್ವದಲ್ಲಿರುವ, ಹೋಟೆಲ್ ಜಯ ಲೀಲಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಸಸಿಹಿತ್ಲು ಗ್ರಾಮಸ್ಥರು ,ಭಕ್ತರು ಅಧಿಕ ಸಂಖ್ಯೆಯಲ್ಲಿ ಕ್ಲಪ್ತ ಸಮಯಕ್ಕೆ ಸಭೆಯಲ್ಲಿ ಉಪಸ್ಥಿತಿರಿದ್ದು, ಸಲಹೆ -ಸೂಚನೆ ನೀಡುವಂತ್ತೆ
ಮುಂಬಯಿ ಸಮಿತಿಯ ಪರವಾಗಿ.
ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ
ಹೆಚ್ಚಿನ ಮಾಹಿತಿಗಾಗಿ
ಮೊಬೈಲ್ : 9867603767 ಸಂಪರ್ಕಿಸಿ.

Related posts

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk