32 C
Mumbai
March 7, 2026
Mumbai News Kannada
ಪ್ರಕಟಣೆ

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,





ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಬಗ್ಗೆ ಕ್ಷೇತ್ರದಲ್ಲಿ ನಡೆದ ಊರಿನ ಆಡಳಿತ ಮಂಡಳಿ ಏರ್ಪಡಿಸಿದ ಬ್ರಹತ್ ಸಭೆಯಲ್ಲಿ, ದೈವಸ್ಥಾನ ಪೂರ್ಣ ರೀತಿಯಲಿ ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಪುನರ್ ನಿರ್ಮಾಣಗೊಂಡು,ಬರುವ ವಾರ್ಷಿಕ ನೇಮೋತ್ಸವದ ಮೊದಲು ಸುಸಜ್ಜಿತವಾಗಿ, ಪರಿವಾರ ದೈವಗಳಿಗೆ ಸೇವೆ ಸಲ್ಲಿಸ ಬೇಕೆಂದು ಧೃಡೀಕರಿಸಿ, ಶಂಕು ಪೂಜೆ ಇತ್ಯಾದಿ ಕಾರ್ಯಕ್ರಮಗಳನ್ನ ನಡೆಸುವಂತ್ತೆ ನಿರ್ಧಾರ ಕೈಗೊಳ್ಳಲಾಗಿದೆ.

ಊರಿನ ಆಡಳಿತ ಕಮಿಟಿಯ ಪ್ರಕಾರ ಪುನರ್ ನಿರ್ಮಾಣದ ಅಂದಾಜು ಬಜೆಟ್ ವೆಚ್ಚ ಸುಮಾರು ಒಂದೂವರೇ ಕೋಟಿ (1.50 Crores) ತಗಲ ಬಹುದೆಂದು ಲೆಕ್ಕ ಹಾಕಲಾಗಿದೆ.
ಹಾಗಾಗಿ ಮುಂಬಯಿಯಲ್ಲಿ ನೆಲೆಸಿರುವ ನಾವುಗಳು ಆರಾಧಿಸಿಕೊಂಡು ಬಂದಿರುವಂತ ಪರಿವಾರ ದೈವಗಳ ಕ್ಷೇತ್ರ ಜೀರ್ಣೋದ್ಧಾರದ ಹಣ ಸಂಗ್ರಹಣೆ (ಫಂಡ್ ರೈಸಿಂಗ್) ಬಗ್ಗೆ ಚರ್ಚಿಸುವರೇ ಜೂ.23, ರಂದು ಭಾನುವಾರ, ಬೆಳಿಗ್ಗೆ 10.30 ಕ್ಕೆ ಸರಿಯಾಗಿ, ಗೋರೆಗಾಂವ್ ಪೂರ್ವದಲ್ಲಿರುವ, ಹೋಟೆಲ್ ಜಯ ಲೀಲಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಸಸಿಹಿತ್ಲು ಗ್ರಾಮಸ್ಥರು ,ಭಕ್ತರು ಅಧಿಕ ಸಂಖ್ಯೆಯಲ್ಲಿ ಕ್ಲಪ್ತ ಸಮಯಕ್ಕೆ ಸಭೆಯಲ್ಲಿ ಉಪಸ್ಥಿತಿರಿದ್ದು, ಸಲಹೆ -ಸೂಚನೆ ನೀಡುವಂತ್ತೆ
ಮುಂಬಯಿ ಸಮಿತಿಯ ಪರವಾಗಿ.
ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ
ಹೆಚ್ಚಿನ ಮಾಹಿತಿಗಾಗಿ
ಮೊಬೈಲ್ : 9867603767 ಸಂಪರ್ಕಿಸಿ.



Related posts

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk