30.9 C
Mumbai
June 8, 2026
Mumbai News Kannada
ಪ್ರಕಟಣೆ

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,





ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಬಗ್ಗೆ ಕ್ಷೇತ್ರದಲ್ಲಿ ನಡೆದ ಊರಿನ ಆಡಳಿತ ಮಂಡಳಿ ಏರ್ಪಡಿಸಿದ ಬ್ರಹತ್ ಸಭೆಯಲ್ಲಿ, ದೈವಸ್ಥಾನ ಪೂರ್ಣ ರೀತಿಯಲಿ ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಪುನರ್ ನಿರ್ಮಾಣಗೊಂಡು,ಬರುವ ವಾರ್ಷಿಕ ನೇಮೋತ್ಸವದ ಮೊದಲು ಸುಸಜ್ಜಿತವಾಗಿ, ಪರಿವಾರ ದೈವಗಳಿಗೆ ಸೇವೆ ಸಲ್ಲಿಸ ಬೇಕೆಂದು ಧೃಡೀಕರಿಸಿ, ಶಂಕು ಪೂಜೆ ಇತ್ಯಾದಿ ಕಾರ್ಯಕ್ರಮಗಳನ್ನ ನಡೆಸುವಂತ್ತೆ ನಿರ್ಧಾರ ಕೈಗೊಳ್ಳಲಾಗಿದೆ.

ಊರಿನ ಆಡಳಿತ ಕಮಿಟಿಯ ಪ್ರಕಾರ ಪುನರ್ ನಿರ್ಮಾಣದ ಅಂದಾಜು ಬಜೆಟ್ ವೆಚ್ಚ ಸುಮಾರು ಒಂದೂವರೇ ಕೋಟಿ (1.50 Crores) ತಗಲ ಬಹುದೆಂದು ಲೆಕ್ಕ ಹಾಕಲಾಗಿದೆ.
ಹಾಗಾಗಿ ಮುಂಬಯಿಯಲ್ಲಿ ನೆಲೆಸಿರುವ ನಾವುಗಳು ಆರಾಧಿಸಿಕೊಂಡು ಬಂದಿರುವಂತ ಪರಿವಾರ ದೈವಗಳ ಕ್ಷೇತ್ರ ಜೀರ್ಣೋದ್ಧಾರದ ಹಣ ಸಂಗ್ರಹಣೆ (ಫಂಡ್ ರೈಸಿಂಗ್) ಬಗ್ಗೆ ಚರ್ಚಿಸುವರೇ ಜೂ.23, ರಂದು ಭಾನುವಾರ, ಬೆಳಿಗ್ಗೆ 10.30 ಕ್ಕೆ ಸರಿಯಾಗಿ, ಗೋರೆಗಾಂವ್ ಪೂರ್ವದಲ್ಲಿರುವ, ಹೋಟೆಲ್ ಜಯ ಲೀಲಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಸಸಿಹಿತ್ಲು ಗ್ರಾಮಸ್ಥರು ,ಭಕ್ತರು ಅಧಿಕ ಸಂಖ್ಯೆಯಲ್ಲಿ ಕ್ಲಪ್ತ ಸಮಯಕ್ಕೆ ಸಭೆಯಲ್ಲಿ ಉಪಸ್ಥಿತಿರಿದ್ದು, ಸಲಹೆ -ಸೂಚನೆ ನೀಡುವಂತ್ತೆ
ಮುಂಬಯಿ ಸಮಿತಿಯ ಪರವಾಗಿ.
ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ವಿನಂತಿಸಿಕೊಂಡಿದ್ದಾರೆ
ಹೆಚ್ಚಿನ ಮಾಹಿತಿಗಾಗಿ
ಮೊಬೈಲ್ : 9867603767 ಸಂಪರ್ಕಿಸಿ.



Related posts

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

 ಆ. 8 ರಂದು ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ. ಡಿ 7ರಂದು ಮುಂಬೈಯಲ್ಲಿ  ವಿಶ್ವಬಂಟರ ಸಮಾಗಮ  ಬಂಟರ  ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ: ಐಕಳ ಹರೀಶ್ ಶೆಟ್ಟಿ

Mumbai News Desk

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk