32 C
Mumbai
April 24, 2026
Mumbai News Kannada
ಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ





ಕಾಂತಾವರ: ಯಕ್ಷದೇಗುಲ ಕಾಂತಾವರದ   ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ  ಕಾರ್ಯಕ್ರಮವು ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ  ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ  ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ರವರಿಗೆ ಹಾಗೂ  ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿ ಯನ್ನು  ಸುರತ್ಕಲ್ ಮೇಳದ ನಿವೃತ್ತ ಕಲಾವಿದ  ಪುತ್ತಿಗೆ ಕುಮಾರ ಗೌಡರವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ  ತೀರ್ಮಾನಿಸಿದ್ದು  , ನಗದು ಪುರಸ್ಕಾರ ಪ್ರಶಸ್ತಿ ಪ್ರಧಾನ ಒಳಗೊಂಡಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮಹಾವೀರ ಪಾಂದಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

.

.



Related posts

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಚೀನಾದ  ಮಿಲಿಯನ್ ಡಾಲರ್ ರೌಂಡ್ ಟೇಬಲ್ ಅಧೀವೇಶನಕ್ಕೆ ಸ್ಪೀಕ‌ರ್ ಆಗಿ   ಡಾ| ಆರ್.ಕೆ ಶೆಟ್ಟಿ ಆಯ್ಕೆ

Mumbai News Desk

ಬೊಯಿಸರ್  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ

Mumbai News Desk