September 6, 2026
Mumbai News Kannada
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ





ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ ನೋಟ್ ಬುಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜೂನ್ 30ರಂದು, ಸಂಜೆ 6.30ಕ್ಕೆ, ಅಂಟಾಪ್ ಹಿಲ್ ನ ಎನ್ ಎಸ್ ಕ್ಲಾಸ್ ನಲ್ಲಿ ಜರಗಲಿದೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಘ ಸಯನ್ ನ ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸಂಸ್ಥಾಪಕ ಹ್ಯಾರಿ ಸೀಕ್ವೆರ, ಸಂಘದ ಗೌರವಾಧ್ಯಕ್ಷರಾದ ಮಾಧವ ಮೇಸ್ತ ಶಿರೂರು, ಅಸೋಸಿಯೇಶನ್ ಆಫ್ ಇಂಡಿಯಾ ಕಾಂಟ್ರಾಕ್ಟ್ ನ ಅಧ್ಯಕ್ಷರಾದ ಸಂತೋಷ ಜಾಧವ, ಸಂಘದ ಸದಸ್ಯರಾದ ಬಾಲಚಂದ್ರ ದೇವಾಡಿಗ ಹಾಗೂ ಈಶ್ವರ ದೇವಾಡಿಗ, ಸಾಹಿತಿ ಮತ್ತು ನಾಟಕ ಕಲಾವಿದರು
ಗೋಪಾಲ್ ತ್ರಾಸಿ ಆಗಮಿಸಲಿರುವರು.


ಈ ಸಂಧರ್ಭ ಕರುನಾಡ ಸಿರಿ ಸಂಸ್ಥೆಯ ಅಧ್ಯಕ್ಷರಾದ ಬಾಲಚಂದ್ರ ದೇವಾಡಿಗ ಅವರನ್ನು ಸನ್ಮಾನಿಸಲಾಗುವುದು. ಹಾಗೂ ಈ ಬಾರಿಯ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪನಸೂಲ್ ದೇವಾಡಿಗ ಹಮು ಗೌಡ ಹಾಗೂ ಧ್ಯಾನ್ ಗೌಡ ಇವರನ್ನು ಅಭಿನಂದಿಸಲಾಗುವುದು.
ಶ್ರೀಮತಿ ಮಾಲಾ ಮಾಧವ ಮೇಸ್ತ ಕಾರ್ಯಕ್ರಮ ನಿರೂಪಣೆ ಮಾಡಲಿರುವರು.
ಪರಿಸರದ ತುಳು – ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಅ. 8ಕ್ಕೆ ಶ್ರೀ ದುರ್ಗಾ ಹೋಮ, ಶ್ರೀ ದೇವಿ ದರ್ಶನ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಬೋರಿವಲಿ ನ್ಯಾನ್ಸಿ ಕಾಂಫ್ಲೆಕ್ಸ್ ಶ್ರೀ ಜಗದೀಶ್ವರಿ ಮಂದಿರ: ಆ.17, ನಾಗಪಂಚಮಿಯಂದು ಆಶ್ಲೇಷ ಬಲಿ ಪೂಜೆ

Mumbai News Desk

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.

Mumbai News Desk