32 C
Mumbai
March 7, 2026
Mumbai News Kannada
ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ





ಹೊನ್ನಾವರದ ಮರಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ನೋಟ್ ಬುಕ್ ಗಳನ್ನು ಉಚಿತವಾಗಿ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ ಕೊಡೇರಿ ಯವರು ನೀಡುತ್ತಾ ಬಂದಿದ್ದು ಈ ವರ್ಷವು ಕೂಡ ಉಚಿತ ಪುಸ್ತಕ ನೀಡಿರುವುದನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.


ಮಹಾದೇವ ಪೂಜಾರಿ ಯವರು ಪ್ರತಿ ವರ್ಷ ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡುವುದಲ್ಲದೆ ಐದು, ಆರು ಮತ್ತು ಏಳನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ನಾಗಪ್ಪ ನಾಯ್ಕ ಅವರ ಅಧ್ಯಕ್ಷತೆ ಹಾಗೂ ಸಹ ಶಿಕ್ಷಕರ ಉಪಸ್ಥಿತಿಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಸರ್ವ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸುವುದರೊಂದಿಗೆ ಕಳೆದ ಸಾಲಿನ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.



Related posts

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk

ಕೀರ್ತಿ ವಿ  ಮೂಲ್ಯ 95,83  ಅಂಕ

Mumbai News Desk

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ‘ಸಂಸ್ಕೃತಿ ಸೌಧದ ಉಗ್ರಾಣ ತುಂಬಲಿ’: ಭಾಸ್ಕರ ರೈ ಕುಕ್ಕುವಳ್ಳಿ

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk