24.7 C
Karnataka
April 3, 2025
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.



ಜೋಗೇಶ್ವರಿ ಪೂರ್ವ ಪ್ರೇಮ್ ನಗರದ ಸ್ಕ್ವಾರ್ಟರ್ಸ್ ರೋಡ್ ಶ್ರೀ ಮಹಾಕಾಳಿ ಮಂದಿರದ ಬ್ರಹ್ಮಕಲಶದ 8ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು, ಇದೇ ಜುಲೈ 8, ರಂದು ಸೋಮವಾರ ವಿವಿಧ ಸೇವೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳ್ಳಿಗೆ 8ರಿಂದ 9 ಗಂಟೆ ತನಕ ಪಂಚಾಮ್ರತ ಅಭಿಷೇಕ, ಸಂಜೆ 5 ರಿಂದ 8.30ರ ತನಕ ಭಜನೆ, ಕಲಶ ಸ್ಥಾಪನೆ, ರಾತ್ರಿ 8.30ಯಿಂದ 9.30ರ ವರೆಗೆ ಆವೇಶ ಪೂಜೆ, ಮಹಾ ಆರತಿ, ಪ್ರಸಾದ ವಿತರಣೆಯಾಗಲಿದೆ.
9.30ರ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ, ಸಹಭಾಗಿಗಳಾಗಿದ್ದು ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗುವಂತ್ತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜ ಎ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಮತ್ತು ಆಡಳಿತ ಮಂಡಳಿ, ಸದಸ್ಯರು ವಿನಂತಿಸಿದ್ದಾರೆ.

Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk