September 6, 2026
Mumbai News Kannada
ತುಳುನಾಡು

ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ  ಪ್ರಶಾಂತ್ ಶೆಟ್ಟಿ  ಮಂಡೇಡಿ ಆಯ್ಕೆ 





ಪ್ರಶಾಂತ್ ಶೆಟ್ಟಿ ಮಂಡೇಡಿ ಇನ್ನಂಜೆ ಇವರು ಇನ್ನಂಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರು ಆಗಿ, ಜೆಸಿಐ ಶಂಕರಪುರ ಜಾಸ್ಮಿನ್ ಇದರ ಮಾಜಿ ಕಾರ್ಯದರ್ಶಿಯಾಗಿ,ರೋಟರಿ ಸಮುದಾಯದಳ ಇನ್ನಂಜೆ ಇದರ ಸ್ಥಾಪಕ ಅಧ್ಯಕ್ಷರು ಆಗಿ ಪ್ರಸ್ತುತ ಇನ್ನಂಜೆ ಶಂಕರಪುರ ರಿಕ್ಷಾ ಯೂನಿಯನ್ ಇದರ ಉಪಾಧ್ಯಕ್ಷರು ಆಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರು ಆಗಿ ಆಯ್ಕೆ ಆಗಿರುತ್ತಾರೆ.

.

.

.



Related posts

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಗುರುಪುರ ಬಂಟರ ಮಾತೃ ಸಂಘ (ರಿ.)13ನೇ ವಾರ್ಷಿಕ ಸಮಾವೇಶ ಹಾಗೂ ನೃತ್ಯ ಸಂಗಮ-2026

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

Mumbai News Desk

ಕುಲಾಲ ಪರ್ಬ ಉದ್ಘಾಟನೆ.

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk