32 C
Mumbai
March 7, 2026
Mumbai News Kannada
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ





ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,



Related posts

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ.ಶಾಲೆ ಶತಸಂವತ್ಸರೋತ್ಸವ

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk