30.6 C
Mumbai
April 23, 2026
Mumbai News Kannada
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ





ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,



Related posts

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಶೋಲೆ ಚಿತ್ರದ ಐಕಾನಿಕ್ ಜೈಲರ್ ಅಸ್ರಾನಿ ನಿಧನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk