30.5 C
Mumbai
June 8, 2026
Mumbai News Kannada
ಸುದ್ದಿ

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ





ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ  ನಿಧನವಾಗಿದ್ದಾರೆ. 

ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್ ಕೆ ಶೆಟ್ಟಿ ಮತ್ತು ಪುತ್ರಿ ಗೀತಾ ವಿನಾಯಕ್ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಶೆಟ್ಟಿ ಅವರು ಇಂಡಿಯನ್ ಆಯಿಲ್ ಕಂಪೆನಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.

ಅವರು ಊರಿನಲ್ಲಿ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದರು. ಮುಂಬಯಿಯ ಕನ್ನಡ  ಸಂಘ ಸಂಸ್ಥೆಗಳಲ್ಲಿ ಸೇವಾಕಾರಿಗಳಲ್ಲಿ ಗುರುತಿಸಿಕೊಂಡವರು. 

ವಸಯಿಯ ಉದ್ಯಮಿ ಅಶೋಕ್ ಶೆಟ್ಟಿ ಪೇರ್ಮುದೆ ಯವರ ಬಾವ,



Related posts

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk