30 C
Mumbai
April 24, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.





ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಹತ್ತೋಂಬತ್ತನೇ ದಿನದ ಪ್ರದಕ್ಷಿಣೆಯ ಸಲುವಾಗಿ ದಿನಾಂಕ 02-07-2024 ಮಂಗಳವಾರ ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದರು. ಗುರೂಜಿ ಅವರು ಅರ್ಚಕ ಶ್ರೀನಿವಾಸ್ ಭಟ್, ದೇವಸ್ಥಾನದ ವ್ಯವಸ್ಥಾಪಕರಾದ ಚಂದ್ರಕಾಂತ್ ಕಾಮತ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿ ಶ್ರೀ ರಾಮ್ ನಾಯಕ್ ,ಕಾಪು ಪುರಸಭಾ ಸದಸ್ಯ ಶ್ರೀ ಅನಿಲ್ ಕುಮಾರ್, ಶ್ರೀಮತಿ ಸಾವಿತ್ರಿ ಗಣೇಶ್ ,ಶ್ರೀಮತಿ ಗೀತಾಂಜಲಿ ಎಮ್.ಸುವರ್ಣ , ಶ್ರೀಮತಿ ವೀಣಾ. ಎಸ್‌. ಶೆಟ್ಟಿ , ಶ್ರೀಮತಿ ಸುಪ್ರೀಯಾ ಶೆಟ್ಟಿ , ಶ್ರೀಮತಿ ಭವಾನಿ , ಶ್ರೀ ಸತೀಶ್ ದೇವಾಡಿಗ, ಶ್ರೀ ಪ್ರದೀಪ್, ಶ್ರೀ ಶಶಾಂಕ್ , ಶ್ರೀ ನಿಲೇಶ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿ,ಅಭಿಮಾನಿ ಭಕ್ತರು ಉಪಸ್ಥಿತರಿದ್ದರು.

.



Related posts

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk