September 6, 2026
Mumbai News Kannada
ಪ್ರಕಟಣೆ

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.





  ಮುಂಬಯಿ ಜು 7 ಕಾಂದಿವಲಿ ಕನ್ನಡ ಸಂಘ ಅಧ್ಯಕ್ಷ ಪೂಲ್ಯ ಜಯಪಾಲ್ ಶೆಟ್ಟಿಯವರು ನೇತೃತ್ವದಲ್ಲಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ವಿನೋದ ಡಿ ಶೆಟ್ಟಿ ಅವರು ಸಂಯೋಜನೆಯಲ್ಲಿ ಜು 7 ನೇ ರವಿವಾರ ಮಧ್ಯಾಹ್ನ  ಗಂ 3.30 ಕ್ಕೆ  ಪೊಯಿಸರ್ ಜಿಮ್ಖಾನ ಸಭಾಗೃಹ, ಪೊಯಿಸರ್ ಜಿಮ್ಖಾನ ರಸ್ತೆ ,ಮಹಾವೀರ ನಗರ ಕಾಂದಿವಲಿ (ಪ) ಇಲ್ಲಿ ಸಂಘ  ಮಹಿಳಾ ವಿಭಾಗದ ಸದಸ್ಯೆಯರಿಂದ, ಮುಂಬಯಿಯ  ಯಕ್ಷಗುರು    ಸದಾನಂದ ಶೆಟ್ಟಿ, ಕಟೀಲ್ ರವರ ನಿರ್ದೇಶನದಲ್ಲಿ . ಸುದರ್ಶನ ವಿಜಯ* (ತುಳು)ಯಕ್ಷಗಾನ ತಾಳಮದ್ದಳೆ ಜರಗಲಿರುವುದು,

ಮುುಂಬಯಿಯ ತಾಳಮದ್ದಳೆ ಪ್ರೇಮಿಗಳು, ಹಿತಚಿಂತಕರು ಹಾಗೂ ಸಂಘದ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಕಾಂದಿವಲಿ ಕನ್ನಡ ಸಂಘ ಗೌರವ ಅಧ್ಯಕ್ಷ ಪಳ್ಳಿ ಕಾವೇರಿ ಬೆಟ್ಟು ಜಯಕರ್ ಶೆಟ್ಟಿ , ಅಧ್ಯಕ್ಷರಾದಪೊಲ್ಯ  ಜಯಪಾಲ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಪ್ರೇಮ್ ನಾಥ್ ಪಿ.ಕೋಟ್ಯಾನ್ ,ವಾರಿಜಾ ಎಸ್ ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಸಬಿತಾ ಜಿ ಪೂಜಾರಿ , ಗೌರವ ಕೋಶ ಧಿಕಾರಿಜಗನ್ನಾಥ್ ಡಿ ಕುಕ್ಯಾನ್ ಮತ್ತು ಮಹಿಳಾ ವಿಭಾಗದ ಪರವಾಗಿ ಶರ್ಮಿಳಾ ಎಸ್ ಶೆಟ್ಟಿ (ಉಪ ಕಾರ್ಯಾಧ್ಯಕ್ಷೆ)ಜಯಲಕ್ಷ್ಮಿ ಪಿ ಶೆಟ್ಟಿ (ಕಾರ್ಯದರ್ಶಿ) ಆಶಾ ಮೊಗವೀರ (ಕೋಶಾಧಿಕಾರಿ) ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ

Mumbai News Desk

ಜೋಗೇಶ್ವರಿಯ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರಪಂಚಮಿ ಮಹೋತ್ಸವ

Mumbai News Desk

ತೋನ್ಸೆ – ಹೂಡೆಯಲ್ಲಿ 10 ದಿನಗಳ ಉಚಿತ ‘ಫೂಟ್ ಪಲ್ಸ್ ಥೆರಪಿ’ ಆರೋಗ್ಯ ಶಿಬಿರ: ಜುಲೈ 22 ರಿಂದ ಚಾಲನೆ

Mumbai News Desk