April 2, 2025
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆಗೆ ದಿನಾಂಕ: 06-07-2024 ಶನಿವಾರ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅರ್ಚಕರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು

ಈ ಸಂದರ್ಭದಲ್ಲಿ ಪೆರ್ಡೂರು ಮಾಜಿ ಉಪಾಧ್ಯಕ್ಷ ಶ್ರೀ ಸುರೇಶ ಶೇರ್ವೆಗಾರ್,ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ತುಕಾರಾಮ್ ನಾಯಕ್, ಶ್ರೀ ಸಚಿನ್ ಪೂಜಾರಿ, ಗೆಳೆಯರ ಬಳಗ ಸಂಸ್ಥೆ ಸದಸ್ಯರು ಶ್ರೀ ಸತೀಶ್ ಅಣ್ಣು, ಶ್ರೀ ಸಂದೇಶ್ ಟಿವಿ, ಶ್ರೀ ನಿಶ್ವಲ್ ಶೆಟ್ಟಿ, ಶ್ರೀ ಕೃಷ್ಣ ಪೂಜಾರಿ, ಶ್ರೀ ಪ್ರಕಾಶ್ ಆಚಾರ್ಯ, ಶ್ರೀಮತಿ ರಶ್ಮಿತಾ ಆರ್ .ಕಲ್ಮಡಿ, ಶ್ರೀ ರಾಘು,ಶ್ರೀಮತಿ ಗೀತಾಂಜಲಿ ಎಮ್.ಸುವರ್ಣ , ಶ್ರೀಮತಿ ವೀಣಾ .ಎಸ್. ಶೆಟ್ಟಿ , ಶ್ರೀಮತಿ ಶ್ರೀಮತಿ ಶಿಲ್ಪಾ ಮಹೇಶ್ ಜತನ್, ಶ್ರೀ ಸತೀಶ್ ದೇವಾಡಿಗ, ಶ್ರೀ ಶಶಾಂಕ್ , ಭಕ್ತರು ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk