32 C
Mumbai
April 24, 2026
Mumbai News Kannada
ತುಳುನಾಡು

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ





ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಇಂದು ದಿನಾಂಕ 09-07-2024 ರಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಅವರೊಂದಿಗೆ ಭೇಟಿ ನೀಡಿದರು.


ದೇವಸ್ಥಾನದ ತಂತ್ರಿವರ್ಯರಾದ ಕೆ. ಪಿ. ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನಲ್ಲಿ ಪ್ರಾಥಿಸಿ ಸೂರ್ಯ ಕುಮಾರ್ ದಂಪತಿಗೆ ಅನುಗ್ರಹ ಪ್ರಸಾದ ನೀಡಿದರು, ಹಾಗೂ ಸೂರ್ಯ ಕುಮಾರ್, ದೇವಿಶಾ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ಇದೇ ಸಂಧರ್ಭ, 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.



Related posts

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk