32 C
Mumbai
March 7, 2026
Mumbai News Kannada
ಸುದ್ದಿ

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 





ಮುಂಬಯಿ ಜು 11. ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ, ಬೋರಿವಲಿ ಪೂರ್ವ ರೆಹೇಜಾ ಕಾಂಪ್ಲೆಕ್ಸ್ ನಿವಾಸಿ ಪದ್ಮನಾಭ್ ಎ ಶೆಟ್ಟಿ (  ಪಿ ಎ ಶೆಟ್ಟಿ )(77) ಅವರು ಅಲ್ಪಕಾಲದ ಅನಾರೋಗ್ಯದಿಂದ ಜು11 ನಿಧಾನವಾಗಿದ್ದಾರೆ.   ಮೂಲತ ಕುಂಜತ್ತಬೈಲು ಮೊಗರುಮನೆಯವರು ಮೃತರು ಪತ್ನಿ ಬೇಬಿ ಪಿ ಶೆಟ್ಟಿ, ಇಬ್ಬರು ಪುತ್ರಿಯರು, ಮತ್ತು ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳು ಅಗಲಿದ್ದಾರೆ,

ಪದ್ಮನಾಭ್ ಶೆಟ್ಟಿಯವರು ಗುರುದೇವ ಸೇವಾ ಬಳಗದ ಸಕ್ರಿಯ ಮತ್ತು ಪ್ರಮುಖ ಸದಸ್ಯರಾಗಿದ್ದಾರು. ಅವರ ಇಡೀ ಕುಟುಂಬವು ಬಳಗದ ಚಟುವಟಿಕೆಗಳಲ್ಲಿ  ತೊಡಗಿಸಿಕೊಂಡಿದ್ದರು. ಅವರ ದಿವ್ಯ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಎಂದು ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಹಾಗೂ ಗುರುದೇವಾ ಸೇವಾ ಬಳಗ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು. ಸದಸ್ಯರು. ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು ಸರ್ವ ಸದಸ್ಯರು ದುಃಖ ಸಂತಾಪ ಸೂಚಿಸಿದ್ದಾರೆ.

 ———



Related posts

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Mumbai News Desk

“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ  ತೆರೆಗೆ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk