July 23, 2026
Mumbai News Kannada
ಪ್ರಕಟಣೆ

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ







ಮುಂಬಯಿ ಜು12.ಬಿಲ್ಲವರ್ ಅಸೋಸಿಯೇಷನ್ ಮುಂಬೈ ಗೋರೆಗಾಂವ್ ಸ್ಥಳೀಯ ಕಛೇರಿ ಮತ್ತು ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಸಹಕಾರವಾಡಿಯ ಮತ್ತು ಲಾಡ್ಜ್ ಮದರ್ ಇಂಡಿಯಾ 110 ಸಹಯೋಗದಲ್ಲಿ ಜು14 ರವಿವಾರದಂದು  ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.00 ರವರೆಗೆಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ಪರೀಕ್ಷೆ ನಡೆಯಲಿದೆ.

ಉಚಿತ ಕಣ್ಣಿನ ಪರೀಕ್ಷೆ.

ಉಚಿತ ಕ್ಯಾಟರಾಕ್ಟ್ ಆಪರೇಷನ್

ರಾಂಡಮ್ ,ಬ್ಲಡ್ ಶುಗರ್ ಮತ್ತು ಬಿಪಿ ತಪಾಸಣೆ,

ಅಪಧಮನಿಯ ವಿಶ್ಲೇಷಣೆ ನಡೆಯಳಿದೆ,

ತುಳು ಕನ್ನಡಿಗರು ಇದರ ಪ್ರಯೋಜನವನ್ನು  ಪಡೆಯಬೇಕೆಂದು ಜಂಟಿ  ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಮುಂಬಯಿ: ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು (ಮಾ. 22) ಶ್ರೀ ಮಹಾವೀರ ಕಾಲೇಜು ಹಳೆಯ ವಿದ್ಯಾರ್ಥಿಗಳ ವಿಶೇಷ ಸ್ನೇಹ ಮಿಲನ

Mumbai News Desk

ಫೆ.24 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk