32 C
Mumbai
April 24, 2026
Mumbai News Kannada
ಪ್ರಕಟಣೆ

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.





ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಉತ್ಸವವನ್ನು ಜುಂ.21ರಂದು ಭಾಯಂದರ್ ಪೂರ್ವದ ಗೋಲ್ಡನ್ ನೆಸ್ಟ್ ಸರ್ಕಲ್ ಸಮೀಪದ, ಭಾಯಂದರ್ ಫಾಟಕ್ ರಸ್ತೆಯಲ್ಲಿರುವ ಕ್ರೌನ್ ಬಿಜಿನೆಸ್ ಹೋಟೇಲಿನ ಅಶ್ವಿನಿ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10 ಗಂಟೆಯಿಂದ ಮೀರಾ ಭಾಯಂದರ್ ಪರಿಸರದ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಲಿದೆ. ಮದ್ಯಾಹ್ನ ಗಂಟೆ 12.30ಕ್ಕೆ ಗುರು ಪೂಜೆ, ಮಹಾ ಆರತಿ ನಡೆಯಲಿದ್ದು ತದನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರು ಭಕ್ತರು ಭಾಗಿಯಾಗಿ ಉತ್ಸವವನ್ನು ಚಂದಗಾಣಿಸಿ ಕೊಡಬೇಕಾಗಿ ಸಂಸ್ಥೆಯ ಅಧ್ಯಕ್ಷ ಗಂಗೊಳ್ಳಿ ಗೋಪಾಲಕೃಷ್ಣ ಜಿ.ಗಾಣಿಗ, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ ಅಮಾವಾಸ್ಯೆಬೈಲು, ಕೋಶಾಧಿಕಾರಿ ಶೈಲೇಶ್ ಶೆಟ್ಟಿ ಸೂಡ , ಸಂಚಾಲಕ ಆನಂದ್ ಶೆಟ್ಟಿ ಕುಕ್ಕುಂದೂರು, ಅರ್ಚಕರಾದ ಲಕ್ಷ್ಮಣ್ ಶೆಟ್ಟಿ ಮತ್ತು ನಾರಾಯಣ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಶೆಟ್ಟಿ, ಭಜನಾ ಸಮಿತಿಯ ಕಾರ್ಯಾಧ್ಯಕ್ಷೆ ಲತಾ ಪುತ್ರನ್, ಯುವ ವಿಭಾಗದ ಕಾರ್ಯಾಧ್ಯಕ್ಷ ಕಾಪು ರಾಜೇಶ್ ಶೆಟ್ಟಿ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ನಟನಾ ನೃತ್ಯ ಅಕಾಡೆಮಿ, ಪವಾಯಿ: ಡಿ. 14 ರಂದು ಬಂಟರ ಭವನದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಭರತನಾಟ್ಯ ಆರಂಗೇಟ್ರಮ್

Mumbai News Desk

ಮೀರಾರೋಡ್, ಜ: 11: ಬಂಟ್ಸ್ ಫೋರಂ ಮೀರಾ-ಬಾಯಂಧರ್ ಇದರ ಮಹಿಳಾ ಸಮಿತಿಯ ವಾರ್ಷಿಕ ಭಜನಾಮಂಗಳೋತ್ಸವ ಕಾರ್ಯಕ್ರಮ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು : ಸೆ. 27ರಂದು, ಕಾಂದಿವಲಿಯಲ್ಲಿ ಶನೀಶ್ವರ ಸಂಪೂರ್ಣ ಗ್ರಂಥ ಪಾರಾಯಣ, ಬ್ರಹ್ಮಶ್ರೀ ನಾರಾಯಣ ಗುರು ಪೂಜೆ

Mumbai News Desk

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk