July 22, 2026
Mumbai News Kannada
ಸುದ್ದಿ

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ







ಉಪ್ಪಳ; ಕಳೆದ 50 ವರ್ಷಗಳಿಂದಲೂ ಅಧಿಕ ಕಾಲ ಮಂಜೇಶ್ವರ ಉಪ್ಪಳ ಪರಿಸರದಲ್ಲಿ ಸೇವಾ ನಿರತವಾಗಿರುವ ಮಂಜೇಶ್ವರ ಉಪ್ಪಳ ಲಯನ್ಸ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಉದ್ಯಮಿ ಲ.ಕಮಲಾಕ್ಷ ಪಂಜ
ಆಯ್ಕೆಯಾಗಿದ್ದಾರೆ. ಲ. ಲಕ್ಷ್ಮಣ್ ಕುಂಬ್ಳೆ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಗಿದ್ದು ಮಂಜೇಶ್ವರ ಉಪ್ಪಳ ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿಯಾಗಿ ಲ. ಚರಣ್
ಬಂದ್ಯೋಡ್ ಮತ್ತು ಕೋಶಾಧಿಕಾರಿಯಾಗಿ ಲ. ಮಾಧವ ಕೋಲಾರಗುಡ್ಡೆ ಆಯ್ಕೆಯಾಗಿದ್ದಾರೆ.



Related posts

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅನಿತಾ ಕಾಸರಗೋಡು ಹೇಳಿಕೆ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರ ಖಂಡನೆ

Mumbai News Desk

ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (12/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk