September 6, 2026
Mumbai News Kannada
ಸುದ್ದಿ

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ





ಉಪ್ಪಳ; ಕಳೆದ 50 ವರ್ಷಗಳಿಂದಲೂ ಅಧಿಕ ಕಾಲ ಮಂಜೇಶ್ವರ ಉಪ್ಪಳ ಪರಿಸರದಲ್ಲಿ ಸೇವಾ ನಿರತವಾಗಿರುವ ಮಂಜೇಶ್ವರ ಉಪ್ಪಳ ಲಯನ್ಸ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಉದ್ಯಮಿ ಲ.ಕಮಲಾಕ್ಷ ಪಂಜ
ಆಯ್ಕೆಯಾಗಿದ್ದಾರೆ. ಲ. ಲಕ್ಷ್ಮಣ್ ಕುಂಬ್ಳೆ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಗಿದ್ದು ಮಂಜೇಶ್ವರ ಉಪ್ಪಳ ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿಯಾಗಿ ಲ. ಚರಣ್
ಬಂದ್ಯೋಡ್ ಮತ್ತು ಕೋಶಾಧಿಕಾರಿಯಾಗಿ ಲ. ಮಾಧವ ಕೋಲಾರಗುಡ್ಡೆ ಆಯ್ಕೆಯಾಗಿದ್ದಾರೆ.



Related posts

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಸಚಿವ ಸ್ಥಾನದಿಂದ ಉಪಸಭಾಧ್ಯಕ್ಷರ ಹುದ್ದೆಗೆ ಮಂಕಾಳ ವೈದ್ಯರ ಗೌರವಯುತ ಪಯಣ

Mumbai News Desk

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk

  ಬಿಲ್ಲವ ಸಮಾಜದ  ಜನನಾಯಕ  ಜಯ ಸಿ. ಸುವರ್ಣ ಸಂಸ್ಮರಣೆ

Mumbai News Desk

ಉಡುಪಿಯಲ್ಲಿ ನಡೆಯಲಿರುವ ‘ದೇವಾಡಿಗ ಮಹಾಧಿವೇಶನ 2026’: ಪಾವಂಜೆಯಲ್ಲಿ ಪೂರ್ವಭಾವಿ ಸಭೆ ಸಂಪನ್ನ

Mumbai News Desk