32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರು ಪ್ರವಚನದಲ್ಲಿ ಭಾಗಿಯಾಗಿರುವರು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ನ. 19 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ (ರಿ) – 21ನೇ ವಾರ್ಷಿಕೋತ್ಸವ.

Mumbai News Desk

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..

Mumbai News Desk

     ಜೂ  ೧೬ :  ಶನಿ ಮಹಾತ್ಮ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಜುಲೈ 28 ರಂದು ಆಷಾಢೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk