September 6, 2026
Mumbai News Kannada
ತುಳುನಾಡು

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು





ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಆಟಿದೊಂಜಿ ದಿನ ಕಾರ್ಯಕ್ರಮ ಇದೇ ತಾರೀಕು ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಗೋರಕ್ಷನಾಥ ಮಿನಿ ಹಾಲ್ ಕದ್ರಿ ಪಾರ್ಕ್ ಮಂಗಳೂರು ಇಲ್ಲಿ ನಡೆಯಲಿದೆ ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿ ಹೆಡ್ಮೆಮಾರು ಇವರು ಉದ್ಘಾಟಿಸಿ ಆಟಿದ ಮುಡಿಪು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟು ಆಟಿದ ವೈಶಿಷ್ಠತೆಯನ್ನು ಹೇಳಲಿರುವರು ತದನಂತರ ತುಳು ಸಾಂಸ್ಕೃತಿ ಕಾರ್ಯಕ್ರಮ, ಮನೋರಂಜನೆಗಳು ನಡೆಯಲಿದೆ ಮಧ್ಯಾಹ್ನ 1 ಗಂಟೆಗೆ ಆಟಿದ ಊಟ ಏರ್ಪಡಿಸಲಾಗಿದೆ ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಕಾಶ್ ಮೂಲತ್ವ ಇವರು ತಿಳಿಸಿರುತ್ತಾರೆ



Related posts

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk

ಕಾಪು ಲೈಟ್ ಹೌಸ್ ರೆಸಾರ್ಟ್ ನಲ್ಲಿ ಯುವವಾಹಿನಿ (ರಿ.) ಕಾಪು ಘಟಕದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk