30.5 C
Mumbai
June 8, 2026
Mumbai News Kannada
ತುಳುನಾಡು

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.





ಉಡುಪಿಯ ಅಂಬಲಪಾಡಿ ಗಾಂಧಿ ನಗರದ ಮನೆಯಲ್ಲಿ ಇಂದು ಬೆಳಗಿನ ಜಾವ (ಸೋಮವಾರ ) ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆಯ ಯಜಮಾನ, ಬಾರ್ ಮಾಲೀಕ ರಮಾನಂದ ಶೆಟ್ಟಿ (52) ಮೃತ ಪಟ್ಟಿದ್ದಾರೆ.
ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿತ್ತು, ಆದರೆ ಚಿಕೆತ್ಸೆ ಫಲಕಾರಿಯಾಗದೆ ರಮಾನಂದ ಶೆಟ್ಟಿ ಮೃತಪಟ್ಟಿದ್ದಾರೆ.
ಅಶ್ವಿನಿ ಅವರ ಚಿಕಿತ್ಸೆ ಮುಂದುವರಿದಿದೆ. ರಮಾನಂದ ಅವರ ಮಕ್ಕಳು ಮನೆಯ ಮೇಲಿನ ಮಹಿಡಿಯಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ, ಮನೆ ಸುಟ್ಟು ಕರಕಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಗ್ನಿ ದುರಂತಕ್ಕೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Related posts

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk