July 23, 2026
Mumbai News Kannada
ತುಳುನಾಡು

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.







ಉಡುಪಿಯ ಅಂಬಲಪಾಡಿ ಗಾಂಧಿ ನಗರದ ಮನೆಯಲ್ಲಿ ಇಂದು ಬೆಳಗಿನ ಜಾವ (ಸೋಮವಾರ ) ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆಯ ಯಜಮಾನ, ಬಾರ್ ಮಾಲೀಕ ರಮಾನಂದ ಶೆಟ್ಟಿ (52) ಮೃತ ಪಟ್ಟಿದ್ದಾರೆ.
ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿತ್ತು, ಆದರೆ ಚಿಕೆತ್ಸೆ ಫಲಕಾರಿಯಾಗದೆ ರಮಾನಂದ ಶೆಟ್ಟಿ ಮೃತಪಟ್ಟಿದ್ದಾರೆ.
ಅಶ್ವಿನಿ ಅವರ ಚಿಕಿತ್ಸೆ ಮುಂದುವರಿದಿದೆ. ರಮಾನಂದ ಅವರ ಮಕ್ಕಳು ಮನೆಯ ಮೇಲಿನ ಮಹಿಡಿಯಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ, ಮನೆ ಸುಟ್ಟು ಕರಕಲಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಗ್ನಿ ದುರಂತಕ್ಕೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Related posts

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk