32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ





ಮುಂಬಯಿ : ಭಾರತ್ ಬ್ಯಾಂಕಿನ ವಿಲೆ ಪಾರ್ಲೆ ಪೂರ್ವ ಶಾಖೆಯ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಅವರು ಜೂನ್ 30ರಂದು ನಿವೃತ್ತಿಯಾಗಿದ್ದಾರೆ ಬ್ಯಾಂಕಿನಲ್ಲಿ 36 ವರ್ಷಗಳ ದೀರ್ಘ ಕಾಲದಕಾಲದ ಸೇವೆಯಿಂದ ಇದೀಗ ನಿವೃತ್ತಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕಿ ಹರಿಣಾಕ್ಷಿ ಆರ್ ಕೋಟ್ಯಾನ್, ಉಪಪ್ರಬಂಧಕ ರಾಕೇಶ್ ಜಿ ಸಶಿಹಿತ್ಲು ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭವನ್ನು ಏರ್ಪಡಿಸಿದರು. 

ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ನಿವೃತ್ತಿ ಬದುಕಿಗೆಶುಭ ಹಾರೈಸಿದ್ದಾರೆ



Related posts

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk

ಶ್ರೀ ದುರ್ಗಾಪರಮೇಶ್ವರಿ-ಶನೀಶ್ವರ ದೇವಸ್ಥಾನ, ದಹಿಸರ್ (ರಾವಲ್‌ಪಾಡ)ದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನ

Mumbai News Desk

ಕಲೀನಾ ಸೌತ್ ಸೇವಾ ಸಂಘದ ಸಾರ್ವಜನಿಕ ಗಣೇಶೋತ್ಸವ.

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ

Mumbai News Desk

ಭಾಂಡುಪ್ ಪಿಂಪಾಲೇಶ್ವರ ಮಹಾದೇವ ಮಂದಿರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ.

Mumbai News Desk