July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ







ಮುಂಬಯಿ : ಭಾರತ್ ಬ್ಯಾಂಕಿನ ವಿಲೆ ಪಾರ್ಲೆ ಪೂರ್ವ ಶಾಖೆಯ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಅವರು ಜೂನ್ 30ರಂದು ನಿವೃತ್ತಿಯಾಗಿದ್ದಾರೆ ಬ್ಯಾಂಕಿನಲ್ಲಿ 36 ವರ್ಷಗಳ ದೀರ್ಘ ಕಾಲದಕಾಲದ ಸೇವೆಯಿಂದ ಇದೀಗ ನಿವೃತ್ತಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕಿ ಹರಿಣಾಕ್ಷಿ ಆರ್ ಕೋಟ್ಯಾನ್, ಉಪಪ್ರಬಂಧಕ ರಾಕೇಶ್ ಜಿ ಸಶಿಹಿತ್ಲು ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭವನ್ನು ಏರ್ಪಡಿಸಿದರು. 

ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ನಿವೃತ್ತಿ ಬದುಕಿಗೆಶುಭ ಹಾರೈಸಿದ್ದಾರೆ



Related posts

ಮೊಗವೀರ  ವ್ಯವಸ್ಥಾಪಕ ಮಂಡಳಿಯಲ್ಲಿ  ” ಆಟಿಡ ಒಂಜಿ ಕೂಟ “

Mumbai News Desk

ಮುಲುಂಡಿನ ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಮಾಧ್ಯಮದ ಶಾಲೆಯಲ್ಲಿ ಪಾಲಕ ಶಿಕ್ಷಕ ಸಂಘದ ಮಹಾಸಭೆ

Mumbai News Desk

ಜಿ. ಎಸ್. ಬಿ. ಮಂಡಲಿ ಕಲ್ಯಾಣ – ಸಾಮೂಹಿಕ ಚೂಡಿ ಪೂಜೆ ಹಾಗೂ ಸತ್ಯನಾರಾಯಣ ಪೂಜೆ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ನವಿ ಮುಂಬಯಿ ಶಾಖೆಯು ನಡೆಸುತ್ತಿರುವ ಚಟುವಟಿಕೆಗಳು ಶಾಘನೀಯವಾಗಿದೆ : ಪ್ರೀತಿ ಎಚ್‌. ಶ್ರೀಯಾನ್‌.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

ಗೋವಂಡಿ ಬೈಂಗನ್‌ವಾಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರದ 46 ನೇ ವಾರ್ಷಿಕೋತ್ಸವ

Mumbai News Desk