September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ





ಮುಂಬಯಿ : ಭಾರತ್ ಬ್ಯಾಂಕಿನ ವಿಲೆ ಪಾರ್ಲೆ ಪೂರ್ವ ಶಾಖೆಯ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಅವರು ಜೂನ್ 30ರಂದು ನಿವೃತ್ತಿಯಾಗಿದ್ದಾರೆ ಬ್ಯಾಂಕಿನಲ್ಲಿ 36 ವರ್ಷಗಳ ದೀರ್ಘ ಕಾಲದಕಾಲದ ಸೇವೆಯಿಂದ ಇದೀಗ ನಿವೃತ್ತಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕಿ ಹರಿಣಾಕ್ಷಿ ಆರ್ ಕೋಟ್ಯಾನ್, ಉಪಪ್ರಬಂಧಕ ರಾಕೇಶ್ ಜಿ ಸಶಿಹಿತ್ಲು ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭವನ್ನು ಏರ್ಪಡಿಸಿದರು. 

ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ನಿವೃತ್ತಿ ಬದುಕಿಗೆಶುಭ ಹಾರೈಸಿದ್ದಾರೆ



Related posts

ಕರ್ನಾಟಕ ಸಂಘ ಪನ್ವೆಲ್ ಗಣೇಶೋತ್ಸವ, ಸತ್ಯನಾರಾಯಣ ಮಹಾಪೂಜೆ,ಮಾತಾ ಕಿ ಚೌಕಿ, ಭಕ್ತಿ ಸಂಭ್ರಮದೊಂದಿಗೆ ಆಚರಣೆ .

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ನೂತನ ಗೌರವಾಧ್ಯಕ್ಷರಾಗಿ ಮಂಜುನಾಥ್ ಎ. ಬಿಲ್ಲವ ಆಯ್ಕೆ

Mumbai News Desk

ಮಲಾಡ್ ಕುರಾರ್ ಮಹಾತೋಬಾರ ಶ್ರೀ ಶನಿ ಮಂದಿರದ ನೂತನ ಕಾರ್ಯಾಧ್ಯಕ್ಷರಾಗಿ  ಸೂರ್ಯಕಾಂತ ಜಯ ಸುವರ್ಣ ಆಯ್ಕೆ.

Mumbai News Desk

ಕುಲಾಲ ಸಂಘದ ಗುರುವಂದನಾ ಭಜನಾ ಮಂಡಳಿಯ ಗುರು ಪೂರ್ಣಿಮೆಯ ಆಚರಣೆ.

Mumbai News Desk

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀಕ್ಷಾ ಪುಷ್ಪರಾಜ್ ಪೂಂಜಾ ಗೆ ಶೇ 93.20 ಅಂಕ.

Mumbai News Desk