30.9 C
Mumbai
June 8, 2026
Mumbai News Kannada
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ





ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಮಲಾಡ್ ಪಶ್ಚಿಮ, ಮಾಲ್ವಾಣಿ ನಿವಾಸಿ, ದಿವ್ಯಾ ವಿಶ್ವನಾಥ್ ಪೂಜಾರಿ ಇವರು ಉತ್ತೀರ್ಣರಾಗಿದ್ದಾರೆ.

ಈಕೆ ಮಲಾಡ್ ಪಶ್ಚಿಮದ ಮಲ್ವಾಣಿ ನಿವಾಸಿಗಳಾದ ಉದ್ಯಾವರ ಕುತ್ಪಾಡಿ ವಿಶ್ವನಾಥ್ ಪೂಜಾರಿ ಮತ್ತು ಕಾರ್ಕಳ ಕುಂಟಾಡಿ ವಿನಯಾ ಪೂಜಾರಿ ದಂಪತಿಯ ಪುತ್ರಿ.



Related posts

ಮಾಟುಂಗಾ ಮುಂಬೈ ಕನ್ನಡ ಸಂಘದ ವತಿಯಿಂದ ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಭಜನೆಯಿಂದ ಭಾವನಾತ್ಮಕ ಸಮಸ್ಯೆಗೆ ಪರಿಹಾರ: ಶ್ರೀ ನಾರಾಯಣಗುರು ಭಜನ ಮಂಡಳಿ ಮಲಾಡ್ ವಲಯಕ್ಕೆ ಸೂರ್ಯಕಾಂತ್ ಜೆ. ಸುವರ್ಣ ಚಾಲನೆ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ ಸಮಾರಂಭಕ್ಕೆ ಚಾಲನೆ ,ಕೃತಿ ಲೋಕಾರ್ಪಣೆ,

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk

ಮುಂಬಯಿ ಕನ್ನಡ ಸಂಘ : ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk