April 2, 2025
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ

ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಥಾಣೆಯ ಕೃಷ್ಣ ಎಸೋಸಿಯೇಟ್ಸ್ ನ ಅನುಷಾ ಎ ಕರ್ಕೇರ ಇವರು ಉತ್ತೀರ್ಣರಾಗಿದ್ದಾರೆ.

ಈಕೆ ಬಾಂಡೂಪ್ ನಿವಾಸಿ ಮೂಲತಃ ನಿಟ್ಟೆ ಬೋರ್ಗಲ್ ಗುಡ್ಡೆ ವೇದೋಟ್ಟು ಮನೆ ಅಚ್ಯುತ ಕರ್ಕೇರ ಮತ್ತು ಮೂಲ್ಕಿ – ಮಟ್ಟು ಕಮಲ ನಿವಾಸ ಯಶೋಧಾ ಕರ್ಕೇರ ದಂಪತಿಯ ಪುತ್ರಿ.

Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಜೀವಿಕ ವಿಜಯಓದ್ಭಾವ ಶೆಟ್ಟಿ ಗೆ ಶೇ 94 ಅಂಕ.

Mumbai News Desk

ಜಿ ಎಸ್ ಬಿ ಸಭಾ, ಮುಲುಂಡ್, ಸಾಂಸ್ಕೃತಿಕ ಸ್ನೇಹ ಸಮ್ಮಿಲನ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Mumbai News Desk

ಶ್ರೀ ಬಾಟ್ಲಾ ದೇವಿ ಅಯ್ಯಪ್ಪ ಭಕ್ತವೃಂದ ಭಾಟ್ಲಾ ದೇವಿ ಮಂದಿರ ದಹಿಸರ್ ಪೂರ್ವ 35ನೇ ಅಯ್ಯಪ್ಪ ಮಹಾಪೂಜೆ,  ಅನ್ನ ಸಂತರ್ಪಣೆ

Mumbai News Desk

ಶ್ರೀ ರಜಕ ಸಂಘ ಮುಂಬಯಿಯ 85ನೇ ವಾರ್ಷಿಕ ಮಹಾಸಭೆ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆಯ 12ನೇ ವಾರ್ಷಿಕ ಮಹಾಪೂಜೆ

Mumbai News Desk