July 22, 2026
Mumbai News Kannada
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ







ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಥಾಣೆಯ ಕೃಷ್ಣ ಎಸೋಸಿಯೇಟ್ಸ್ ನ ಅನುಷಾ ಎ ಕರ್ಕೇರ ಇವರು ಉತ್ತೀರ್ಣರಾಗಿದ್ದಾರೆ.

ಈಕೆ ಬಾಂಡೂಪ್ ನಿವಾಸಿ ಮೂಲತಃ ನಿಟ್ಟೆ ಬೋರ್ಗಲ್ ಗುಡ್ಡೆ ವೇದೋಟ್ಟು ಮನೆ ಅಚ್ಯುತ ಕರ್ಕೇರ ಮತ್ತು ಮೂಲ್ಕಿ – ಮಟ್ಟು ಕಮಲ ನಿವಾಸ ಯಶೋಧಾ ಕರ್ಕೇರ ದಂಪತಿಯ ಪುತ್ರಿ.



Related posts

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

ಕಾಂದಿವಿಲಿ ಕನ್ನಡ ಸಂಘ ದಹಾಣುಕರ್ ವಾಡಿ 29ನೇ ವಾರ್ಷಿಕ ಮಹಾಸಭೆ

Mumbai News Desk

ಕುಲಾಲ ಸಂಘದ ಮುಂಬಯಿಯ ನವಿ ಮುಂಬಯಿ ಸ್ಥಳೀಯ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ , ಭಜನೆ 

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿಯ 84ನೇ ವಾರ್ಷಿಕೋತ್ಸವ

Mumbai News Desk

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

Mumbai News Desk

ಮುಂಬೈನ ದಹಿ ಹಂಡಿಗೆ ರೋಮಾಂಚನ ಮೂಡಿಸಿದ ದಾಖಲೆಯ 10 ಹಂತದ ಮಾನವ ಪಿರಮಿಡ್‌ಗಳು

Mumbai News Desk