September 6, 2026
Mumbai News Kannada
ಮುಂಬಯಿ

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ





ಮುಂಬಯಿ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಥಾಣೆಯ ಕೃಷ್ಣ ಎಸೋಸಿಯೇಟ್ಸ್ ನ ಅನುಷಾ ಎ ಕರ್ಕೇರ ಇವರು ಉತ್ತೀರ್ಣರಾಗಿದ್ದಾರೆ.

ಈಕೆ ಬಾಂಡೂಪ್ ನಿವಾಸಿ ಮೂಲತಃ ನಿಟ್ಟೆ ಬೋರ್ಗಲ್ ಗುಡ್ಡೆ ವೇದೋಟ್ಟು ಮನೆ ಅಚ್ಯುತ ಕರ್ಕೇರ ಮತ್ತು ಮೂಲ್ಕಿ – ಮಟ್ಟು ಕಮಲ ನಿವಾಸ ಯಶೋಧಾ ಕರ್ಕೇರ ದಂಪತಿಯ ಪುತ್ರಿ.



Related posts

ನವಿ ಮುಂಬೈನಲ್ಲಿ ದೇವಾಡಿಗ ಸಂಘದಿಂದ ಸಂಭ್ರಮದ 14ನೇ ರಾಮನವಮಿ ಮಹೋತ್ಸವ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ

Mumbai News Desk

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಜೀವಿಕ ವಿಜಯಓದ್ಭಾವ ಶೆಟ್ಟಿ ಗೆ ಶೇ 94 ಅಂಕ.

Mumbai News Desk

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.

Mumbai News Desk