34 C
Mumbai
March 6, 2026
Mumbai News Kannada
ಪ್ರಕಟಣೆ

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 





~~~~~~~~~~~~~~~~~

ಬೊಯಿಸರ್ : ಮಹಾರಾಷ್ಟ್ರ ದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಅಸಂಖ್ಯ ತುಳುಕನ್ನಡಿಗರ ಸಾಂಸ್ಕೃತಿಕ ಹಾಗೂ ಶೃದ್ಧಾ ಕೇಂದ್ರವೆನಿಸಿದ  ಬೊಯಿಸರ್ ಪಶ್ಚಿಮದಲ್ಲಿನ  ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  ಇದೇ ಬರುವ  ತಾ.21.07.2024 ನೇ ರವಿವಾರ   ಆಷಾಢ ಪೂರ್ಣಿಮೆಯಂದು ಗುರುಪೂರ್ಣಿಮೆ ಯನ್ನು ಆಚರಿಸಲಾಗುವುದು.

ಪ್ರಾತಃ ಕಾಲ 6 ಗಂಟೆಗೆ ಕಳಶಪೂಜೆ , 6.30 ಕ್ಕೆ ಪಂಚಾಮೃತ ಅಭಿಷೇಕ ಹಾಗೂ ಸಾರ್ವಜನಿಕ ಸೀಯಾಳಾಭಿಷೇಕ ಹಾಗೂ ಬೆಳಿಗ್ಗೆ 8 ಕ್ಕೆ ಪ್ರಾತಃ ಆರತಿ ಜರಗಲಿರುವುದು.

9.30 ರಿಂದ ಭಕ್ತಿಗೀತೆ ಹಾಗೂ ಭಜನಾ ಕಾರ್ಯಕ್ರಮವಿರುವುದು. ಮದ್ಯಾಹ್ನ 12 ಗಂಟೆಗೆ ವಿಶೇಷ ಗುರು ಪೂಜೆ ಮತ್ತು 12.30 ಕ್ಕೆ ಮಂಗಳ ಆರತಿಯ ಬಳಿಕ ಪ್ರಸಾದ ವಿತರಣೆ ಜರಗಲಿದೆ.

  ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಗುರುಪೂರ್ಣಿಮಾ ಉತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಕುಟುಂಬ ಸಮೇತ ಆಗಮಿಸಿ ಸದ್ಗುರುವಿನ ಸೇವಾ ಕಾರ್ಯಗಳಲ್ಲಿ  ಭಾಗವಹಿಸಿ , ಪ್ರಸಾದವನ್ನು ಸ್ವೀಕರಿಸಿ ಸದ್ಗುರು ಭಗವಾನ್  ಶ್ರೀ ನಿತ್ಯಾನಂದ ಸ್ವಾಮಿ ಇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಮಂದಿರದ ವಿಶ್ವಸ್ತ ಮಂಡಳಿ , ಶ್ರೀ  ನಿತ್ಯಾನಂದ ಸ್ವಾಮಿ ಭಕ್ತವೃಂದ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯ ಸರ್ವ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ.

ಸುದ್ದಿ : ಪಿ.ಆರ್.ರವಿಶಂಕರ್

8483980035



Related posts

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk