September 6, 2026
Mumbai News Kannada
ಪ್ರಕಟಣೆ

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ





ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆಯ ನಿಮಿತ್ತ ರವಿವಾರ ದಿನಾಂಕ 21-07-2024 ರಂದು ಬೆಳ್ಳಿಗೆ 9.30 ರಿಂದ ಮದ್ಯಾಹ್ನ 12 ರ ತನಕ ವಿಶೇಷ ಭಜನಾ ಕಾರ್ಯಕ್ರಮ, ತದನಂತರ ವಿಶೇಷ ಗುರುಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ಹಾಗು ಅನ್ನ ಪ್ರಸಾದ ಜರಗಲಿದೆ. ಡೊಂಬಿವಲಿ ಪರಿಸರದ ಸಮಾಜ ಬಾಂಧವರು , ಹಿತೈಸಿಗಳು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತೀರ್ಥಪ್ರಸಾದ ಸ್ವೀಕರಿಸಿ , ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕಾಗಿ ಗೌರವ ಕಾರ್ಯಾಧ್ಯಕ್ಷರು , ಕಾರ್ಯಾಧ್ಯಕ್ಷರು , ಉಪ ಕಾರ್ಯಾಧ್ಯಕ್ಷರು , ಗೌವರ ಕೋಶಾಧಿಕಾರಿ , ಗೌರವ ಕಾರ್ಯದರ್ಶಿ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.

ಸರ್ವರಿಗೂ ಆದರದ ಸ್ವಾಗತ…..



Related posts

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ನ. 8-9, ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರ ಡೊಂಬಿವಲಿ66ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk

ಮುಂಬೈ ನ್ಯೂಸ್ ನಡೆದು ಬಂದ ದಾರಿ…..

Chandrahas

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk