September 6, 2026
Mumbai News Kannada
ಪ್ರಕಟಣೆ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.





ಉಡುಪಿ, ಕೆ. ಎಂ. ರೋಡ್, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 21ರ , ಆದಿತ್ಯವಾರ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ :
ಅಂದು ಬೆಳ್ಳಿಗೆ 5 ಗಂಟೆಗೆ : ಕಾಕಡ ಆರತಿ
6 ರಿಂದ 8 ಗಂಟೆ ತನಕ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ
ಗಂಟೆ 12.30ರಿಂದ ಬಾಲಾಭೋಜನ ಮತ್ತು ಅನ್ನಸಂತರ್ಪಣೆ.
ತಡ ಸಂಜೆ 7.30 ರಿಂದ 8ರ ತನಕ ಪಲ್ಲಕ್ಕಿ ಉತ್ಸವ
ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ.
ಭಗವಾನ್ ಶ್ರೀ ನಿತ್ಯಾನಂದರ ಗುರುಪೂರ್ಣಿಮಾ ಮಹೋತ್ಸವದಲ್ಲಿ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಿತ್ಯಾನಂದ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತ್ತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಕಟಣೆ ಮೂಲಕ ಕೇಳಿ ಕೊಂಡಿದ್ದಾರೆ.



Related posts

ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಮಂದಿರ-ಮಠದಲ್ಲಿ ಜುಲೈ 29ರಂದು ವಿಜೃಂಭಣೆಯ “ಶ್ರೀ ಗುರು ಪೂರ್ಣಿಮಾ ಮಹೋತ್ಸವ”

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk