26.3 C
Mumbai
March 7, 2026
Mumbai News Kannada
ಪ್ರಕಟಣೆ

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 





ಮುಂಬಯಿ ಜು19. ಬಂಟರ ಸಂಘ ಮುಂಬಯಿ ಮತ್ತು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಜಂಟಿ ಆಯೋಜನೆಯಲ್ಲಿ ಗುರುಪೂರ್ಣಿಮೆಯ ಆಚರಣೆಯು ಜುಲೈ 21ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿದೆ.

ಮಧ್ಯಾಹ್ನ  3.30 ಭಜನೆ.   ಸಂಜೆ 5 ಗಂಟೆಗೆ ಶ್ರೀ ಕ್ಷೇತ್ರ  ಓಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ , ಶ್ರೀ    ಸ್ವಾದಿ ಶ್ರೀ ಮಾತಾನಂದಮಯಿ ಅವರು  ಉಪಸ್ಥಿತಿಯಲ್ಲಿ ರಾತ್ರಿ 7:00 30 ಕ್ಕೆ ಮಹಾಮಂಗಳಾರತಿ ನಡೆಯಲಿದೆ .ರಾತ್ರಿ ಮಹಾಪೂಜೆಯ ಬಳಿಕ ಮನೀಶ್  ಕ್ಯಾಟರಿಂಗ್ ನ ಮಾಲಕ ವಾಮನ್ ಶೆಟ್ಟಿ ಅವರ ಆಯೋಜನೆಯಲ್ಲಿ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ .

ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಬೇಕಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ . ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾದ ದಾಮೋದರ್ ಎಸ್  ಶೆಟ್ಟಿ ಮತ್ತು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk