July 22, 2026
Mumbai News Kannada
ಪ್ರಕಟಣೆ

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,







ಮುಂಬಯಿ ಜು19. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 21 ರಂದು ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಗುರುಪೂರ್ಣಿ ಆಚರಣೆ ನಡೆಯಲಿದೆ,

 ಜು21 ಭಾನುವಾರ ಬೆಳಿಗ್ಗೆ 9.30 ರಿಂದ ಭಜನೆ,  ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.

ಗುರು ಪೂರ್ಣಿಮೆಯ ಆಚರಣೆಯು ಕುಲಾಲ ಸಂಘದ  ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ  ಸಿಬ್ಬಂದಿಗಳು ಮತ್ತು ಪಿಗ್ಮಿ ಕಲೆಕ್ಷನ್ ಏಜೆಂಟ್‌ಗಳು ಸಯೋಗದಲ್ಲಿ ನಡೆಯಲಿದೆ,

ಸಮಾಜ ಬಾಂಧವರು,ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಬೇಕಾಗಿ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಪಾದೆಬೆಟ್ಟು, ಗೌರವಾಧ್ಯಕ್ಷ ದೇವದಾಸ್ ಕುಲಾಲ್, ಉಪಾಧ್ಯಕ್ಷ ಡಿ ಐ ಮುಲ್ಯ , ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್, ಕೋಶಾಧಿಕಾರಿ ಜಯ ಅಂಚನ್ ಹಾಗೂ ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಮಿತಿ ಕಾರ್ಯಾಧ್ಯಕ್ಷ ಸುಂದರ್ ಎನ್ ಮೂಲ್ಯ ವಿನಂತಿಸಿಕೊಂಡಿದ್ದಾರೆ.



Related posts

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಮಾ. 1ರಂದು ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿ: ದಶಮಾನೋತ್ಸವ ಸಮಾರೋಪ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ, ಫೆ. 1ರಂದು 18ನೇ ವಾರ್ಷಿಕ ಶ್ರೀ ಶನಿ ಮಹಾ ಪೂಜೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಜುಲೈ.20ಕ್ಕೆ ಆಟಿಡೊಂಜಿ ದಿನ

Mumbai News Desk

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk