September 6, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ





 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.



Related posts

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್28ನೇ ವರ್ಷದ ಅಯ್ಯಪ್ಪ ಮಹಾಪೂಜೆ ಸಂಪನ್ನ

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ

Mumbai News Desk

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ದೇವರ 47ನೇ ವಾರ್ಷಿಕ ಮಹಾಪೂಜೆ: ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ!

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಂಪನ್ನ

Mumbai News Desk