30 C
Mumbai
April 24, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ





 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.



Related posts

ಚಾರ್ಕೋಪ್ ಕನ್ನಡಿಗರ ಬಳಗದ ಮಹಿಳಾ ವಿಭಾಗದಿಂದ ‘ಹಳದಿ–ಕುಂಕುಮ’ ಕಾರ್ಯಕ್ರಮ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.

Mumbai News Desk

ಕಲೀನಾ ಸೌತ್ ಸೇವಾ ಸಂಘದ ಸಾರ್ವಜನಿಕ ಗಣೇಶೋತ್ಸವ.

Mumbai News Desk

ನವಿ ಮುಂಬೈನಲ್ಲಿ ದೇವಾಡಿಗ ಸಂಘದಿಂದ ಸಂಭ್ರಮದ 14ನೇ ರಾಮನವಮಿ ಮಹೋತ್ಸವ

Mumbai News Desk

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ

Mumbai News Desk