32 C
Mumbai
April 24, 2026
Mumbai News Kannada
ಮುಂಬಯಿ

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.





ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ ಮಹಿಷಾಮರ್ದಿನಿ ದೇವಸ್ಥಾನದ ಟ್ರಸ್ಟಿ ಪ್ರದೀಪ್ ಶೆಟ್ಟಿ ಹಾಗೂ ಸಮಾಜ ಸೇವಕ ಶಿವರಾಮ್ ಅಮೀನ್ ತಮ್ಮ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನಾ ಕಾರ್ಯಕ್ರಮವನ್ನು ಬೊರಿವಿಲಿ ಹೋಟೇಲಿನ ಸಭಾಗ್ರಹದಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್ ಶೆಟ್ಟಿ, ಮಾಧವ ಶೆಟ್ಟಿಯವರು ಕರ್ಕೇರರವರ ಸಮಾಜ ಸೇವೆ ಹಾಗೂ ಬದುಕಿನ ಬಗ್ಗೆ ಮಾತನಾಡಿ ಅವರ ಮುಂದಿನ ಬದುಕಿಗೆ ಶುಭಕೋರಿದರು. ದಿವಾಕರ ಕರ್ಕೇರರು ಉಪಸ್ಥಿತರಿದ್ದು ಹರಿಸಿ ಆಶೀರ್ವಾದಿಸಿದ ಎಲ್ಲಾ ಬಂಧು ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.



Related posts

ಚಾರ್ಕೋಪ್ ಕನ್ನಡಿಗರ ಬಳಗದ ಮಹಿಳಾ ವಿಭಾಗದಿಂದ ‘ಹಳದಿ–ಕುಂಕುಮ’ ಕಾರ್ಯಕ್ರಮ

Mumbai News Desk

ತುಳು ವೆಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮೀರಾ – ಭಾಯಂದರ್ ಶಾಖೆಯ ಮಹಿಳಾ ವಿಭಾಗ, ಯುವ ವಿಭಾಗದ ಆಶ್ರಯದಲ್ಲಿ ಆಟಿಡೊಂಜಿ ಕೂಟ.

Mumbai News Desk

ಗೋರೆಗಾಂವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ, ಬ್ರಹ್ಮಕಲಶೋತ್ಸವ ವೈದಿಕ ವಿಧಿ ವಿಧಾನಗಳಿಗೆ ಚಾಲನೆ 

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಹಿಂದೂ ಧರ್ಮ ಜಾಗೃತಿ ಬೇಸಿಗೆ ಶಿಬಿರ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk