30.9 C
Mumbai
June 8, 2026
Mumbai News Kannada
ಮುಂಬಯಿ

ದಿವಾಕರ್ ಕರ್ಕೇರರ ಅಭಿನಂದನಾ ಸಮಾರಂಭ.





ಮೊಗವೀರ ಕೋಪರೇಟಿವ್ ಬ್ಯಾಂಕಿನ ಮಾಜಿ ನಿರ್ದೇಶಕ , ಹೆಸರಾಂತ ಸಮಾಜ ಸೇವಕ ದಿವಾಕರ್ ಕರ್ಕೇರಾ ಅವರ 75ನೇ ಜನ್ಮದಿನೋತ್ಸವ ಆಚರಣಾ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡಾದ ಅದ್ಯಕ್ಷ ಮಾಧವ ಶೆಟ್ಟಿ, ಬೊರಿವಿಲಿ ಮಹಿಷಾಮರ್ದಿನಿ ದೇವಸ್ಥಾನದ ಟ್ರಸ್ಟಿ ಪ್ರದೀಪ್ ಶೆಟ್ಟಿ ಹಾಗೂ ಸಮಾಜ ಸೇವಕ ಶಿವರಾಮ್ ಅಮೀನ್ ತಮ್ಮ ಸಂಸ್ಥೆಗಳ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನಾ ಕಾರ್ಯಕ್ರಮವನ್ನು ಬೊರಿವಿಲಿ ಹೋಟೇಲಿನ ಸಭಾಗ್ರಹದಲ್ಲಿ ಆಯೋಜಿಸಲಾಗಿತ್ತು. ಪ್ರದೀಪ್ ಶೆಟ್ಟಿ, ಮಾಧವ ಶೆಟ್ಟಿಯವರು ಕರ್ಕೇರರವರ ಸಮಾಜ ಸೇವೆ ಹಾಗೂ ಬದುಕಿನ ಬಗ್ಗೆ ಮಾತನಾಡಿ ಅವರ ಮುಂದಿನ ಬದುಕಿಗೆ ಶುಭಕೋರಿದರು. ದಿವಾಕರ ಕರ್ಕೇರರು ಉಪಸ್ಥಿತರಿದ್ದು ಹರಿಸಿ ಆಶೀರ್ವಾದಿಸಿದ ಎಲ್ಲಾ ಬಂಧು ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.



Related posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾಗಾಂವ್ 35ನೇ ವಾರ್ಷಿಕ ಮಹಾಪೂಜೆ

Mumbai News Desk

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಭಾರತ್ ಬ್ಯಾಂಕ್, ವಿಲೇಪಾರ್ಲೆ (ಪಶ್ಚಿಮ) ಶಾಖೆಯಿಂದ ದಶಮಾನೋತ್ಸವ ಆಚರಣೆ.

Mumbai News Desk

ಬಂಟರ ಸಂಘದ  ಜೋಗೇಶ್ವರಿ-ದಹಿಸರ್ ಪ್ರಾದೇಶಿಕ  ಸಮಿತಿಯ ಯುವ ವಿಭಾಗದ ವತಿಯಿಂದ ವಿಹಾರ ಕೂಟ.

Mumbai News Desk

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk