30.9 C
Mumbai
June 8, 2026
Mumbai News Kannada
ಪ್ರಕಟಣೆ

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ





ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು ಆ ಯೋಜನೆಯಲ್ಲಿ. ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 26 ಶುಕ್ರವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್. ಮಾರ್ಗ,ರಹೇಜಾ ಗಾರ್ಡನ್ ಎದುರುಗಡೆಯ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೇಟ್ ಸಭಾಗೃಹದಲ್ಲಿ, ನಡೆಯಲಿದೆ, 

ಸಂಜೆ ಭಜನೆ ಆ ಬಳಿಕ ಪಾದಪೂಜೆ ಅನಂತರಾಭಕ್ತಾದಿಗಳಿಗೆ ಆಶೀರ್ವಚನ ನೀಡಲಿರುವರು.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳಾದ ತಾವೆಲ್ಲರೂ ಬಂದು ಸ್ವಾಮೀಜಿ ಅವರಿಂದ ಮಂತ್ರಕ್ಷತೆ ಪಡೆದು ಕೃತಾರ್ಥರಾಗಬೇಕಾಗಿ ವಿನಂತಿಸುವ ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು



Related posts

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ವಿದ್ಯಾವಿಹಾರ್ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜೂನ್ 14ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಮೇ 15: ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರ 50ನೇ ಹುಟ್ಟುಹಬ್ಬ ಆಚರಣೆ.

Mumbai News Desk

ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ

Mumbai News Desk